ಬ್ರೇಕಿಂಗ್ ನ್ಯೂಸ್
20-05-25 02:03 pm Mangalore Correspondent ಕರಾವಳಿ
ಮಂಗಳೂರು, ಮೇ 20 : ಮಂಗಳೂರು, ಉಡುಪಿ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಬೆಳಗ್ಗಿನಿಂದ ಉತ್ತಮ ಮಳೆಯಾಗಿದೆ. ರಾತ್ರಿಯಿಂದಲೇ ನಿರಂತರ ಮಳೆ ಸುರಿದಿದ್ದು ಬಿಸಿಲ ಬೇಗೆಯಿಂದ ಬೆಂದು ಹೋಗಿದ್ದ ನೆಲ ಒಮ್ಮಿಂದೊಮ್ಮೆಲೆ ತಂಪಗಾಗಿದೆ. ಗಾಳಿ, ಸಿಡಿಲಿನ ಅಬ್ಬರ ಇಲ್ಲದೆ ಸಾಧಾರಣ ರೀತಿಯಲ್ಲಿ ಮಳೆ ಸುರಿಯತೊಡಗಿದ್ದು ಮಳೆಗಾಲದ ಅನುಭವ ನೀಡಿದೆ.
ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯ ಬಹುತೇಕ ಭಾಗದಲ್ಲಿ ಒಂದೇ ರೀತಿಯಲ್ಲಿ ಮಳೆಯಾಗಿದೆ. ಬೆಳ್ತಂಗಡಿ, ಸುಳ್ಯ ಭಾಗದಲ್ಲಿ ಮೇ ಆರಂಭದಲ್ಲಿಯೇ ಒಳ್ಳೆ ಮಳೆ ಆಗಿದ್ದರೂ ಮಂಗಳೂರು ಸೇರಿ ಕರಾವಳಿ ಭಾಗದಲ್ಲಿ ಒಳ್ಳೆಯ ಮಳೆ ಆಗಿರಲಿಲ್ಲ.




ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯಾಗಿದ್ದು ಹೆಲ್ತ್ ಹಬ್ ಎನಿಸಿರುವ ಮಣಿಪಾಲದಲ್ಲಿ ಹೆದ್ದಾರಿಯಲ್ಲಿ ನದಿಯಂತೆ ನೀರು ಹರಿಯುವ ವಿಡಿಯೋ ವೈರಲ್ ಆಗಿದೆ. ಉಡುಪಿ- ಮಣಿಪಾಲ ರಸ್ತೆಯಲ್ಲಿ ಕೃತಕ ಪ್ರವಾಹದ ರೀತಿಯಲ್ಲಿ ಮಳೆ ನೀರು ಹರದಿದ್ದು ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ. ಮಣಿಪಾಲದ ಐನಾಕ್ಸ್ ಬಳಿ ರಸ್ತೆಯಲ್ಲಿ ಪ್ರವಾಹದ ರೀತಿ ಕಲ್ಲು ಮಣ್ಣಿನ ಜೊತೆಗೆ ನೀರು ಹರಿದಿದ್ದು, ಘಟ್ಟ ಕುಸಿದು ಬಂದ ರೀತಿಯ ಅನುಭವ ಆಗಿದೆ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ರಸ್ತೆ ಮೇಲೆ ಹರಿದಿದೆ.
ಎರಡು ದಿನ ಭಾರೀ ಮಳೆ ಸೂಚನೆ
ಹವಾಮಾನ ಇಲಾಖೆಯಿಂದ ಕರಾವಳಿ ಮತ್ತು ಘಟ್ಟ ಪ್ರದೇಶದಲ್ಲಿ ಮೇ 20 ಮತ್ತು 21ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆಯೂ ಸೂಚನೆ ನೀಡಲಾಗಿದ್ದು ಈಗಾಗಲೇ ಮೀನುಗಾರಿಕೆ ತೆರಳಿದವರು ಮರಳುವಂತೆ ಸೂಚಿಸಲಾಗಿದೆ.
Heavy #rainfall that began early Tuesday, May 20 morning has once again triggered artificial flooding along the crucial #Udupi-#Manipal Road, causing severe inconvenience to commuters.#mangalore pic.twitter.com/arFDGlYThX
— Headline Karnataka (@hknewsonline) May 20, 2025
Heavy rainfall that began early Tuesday, May 20 morning has once again triggered artificial flooding along the crucial Udupi-Manipal Road, causing severe inconvenience to commuters.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm