ಬ್ರೇಕಿಂಗ್ ನ್ಯೂಸ್
20-05-25 02:03 pm Mangalore Correspondent ಕರಾವಳಿ
ಮಂಗಳೂರು, ಮೇ 20 : ಮಂಗಳೂರು, ಉಡುಪಿ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಬೆಳಗ್ಗಿನಿಂದ ಉತ್ತಮ ಮಳೆಯಾಗಿದೆ. ರಾತ್ರಿಯಿಂದಲೇ ನಿರಂತರ ಮಳೆ ಸುರಿದಿದ್ದು ಬಿಸಿಲ ಬೇಗೆಯಿಂದ ಬೆಂದು ಹೋಗಿದ್ದ ನೆಲ ಒಮ್ಮಿಂದೊಮ್ಮೆಲೆ ತಂಪಗಾಗಿದೆ. ಗಾಳಿ, ಸಿಡಿಲಿನ ಅಬ್ಬರ ಇಲ್ಲದೆ ಸಾಧಾರಣ ರೀತಿಯಲ್ಲಿ ಮಳೆ ಸುರಿಯತೊಡಗಿದ್ದು ಮಳೆಗಾಲದ ಅನುಭವ ನೀಡಿದೆ.
ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯ ಬಹುತೇಕ ಭಾಗದಲ್ಲಿ ಒಂದೇ ರೀತಿಯಲ್ಲಿ ಮಳೆಯಾಗಿದೆ. ಬೆಳ್ತಂಗಡಿ, ಸುಳ್ಯ ಭಾಗದಲ್ಲಿ ಮೇ ಆರಂಭದಲ್ಲಿಯೇ ಒಳ್ಳೆ ಮಳೆ ಆಗಿದ್ದರೂ ಮಂಗಳೂರು ಸೇರಿ ಕರಾವಳಿ ಭಾಗದಲ್ಲಿ ಒಳ್ಳೆಯ ಮಳೆ ಆಗಿರಲಿಲ್ಲ.




ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯಾಗಿದ್ದು ಹೆಲ್ತ್ ಹಬ್ ಎನಿಸಿರುವ ಮಣಿಪಾಲದಲ್ಲಿ ಹೆದ್ದಾರಿಯಲ್ಲಿ ನದಿಯಂತೆ ನೀರು ಹರಿಯುವ ವಿಡಿಯೋ ವೈರಲ್ ಆಗಿದೆ. ಉಡುಪಿ- ಮಣಿಪಾಲ ರಸ್ತೆಯಲ್ಲಿ ಕೃತಕ ಪ್ರವಾಹದ ರೀತಿಯಲ್ಲಿ ಮಳೆ ನೀರು ಹರದಿದ್ದು ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ. ಮಣಿಪಾಲದ ಐನಾಕ್ಸ್ ಬಳಿ ರಸ್ತೆಯಲ್ಲಿ ಪ್ರವಾಹದ ರೀತಿ ಕಲ್ಲು ಮಣ್ಣಿನ ಜೊತೆಗೆ ನೀರು ಹರಿದಿದ್ದು, ಘಟ್ಟ ಕುಸಿದು ಬಂದ ರೀತಿಯ ಅನುಭವ ಆಗಿದೆ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ರಸ್ತೆ ಮೇಲೆ ಹರಿದಿದೆ.
ಎರಡು ದಿನ ಭಾರೀ ಮಳೆ ಸೂಚನೆ
ಹವಾಮಾನ ಇಲಾಖೆಯಿಂದ ಕರಾವಳಿ ಮತ್ತು ಘಟ್ಟ ಪ್ರದೇಶದಲ್ಲಿ ಮೇ 20 ಮತ್ತು 21ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆಯೂ ಸೂಚನೆ ನೀಡಲಾಗಿದ್ದು ಈಗಾಗಲೇ ಮೀನುಗಾರಿಕೆ ತೆರಳಿದವರು ಮರಳುವಂತೆ ಸೂಚಿಸಲಾಗಿದೆ.
Heavy #rainfall that began early Tuesday, May 20 morning has once again triggered artificial flooding along the crucial #Udupi-#Manipal Road, causing severe inconvenience to commuters.#mangalore pic.twitter.com/arFDGlYThX
— Headline Karnataka (@hknewsonline) May 20, 2025
Heavy rainfall that began early Tuesday, May 20 morning has once again triggered artificial flooding along the crucial Udupi-Manipal Road, causing severe inconvenience to commuters.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm