ಬ್ರೇಕಿಂಗ್ ನ್ಯೂಸ್
24-05-25 12:41 pm Mangalore Correspondent ಕರಾವಳಿ
ಉಳ್ಳಾಲ, ಮೇ.24: ಬೈಕ್ ಸ್ಕಿಡ್ ಆಗಿ ಉರುಳಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಸವಾರ ದಾರುಣವಾಗಿ ಮೃತಪಟ್ಟ ಘಟನೆ ರಾ.ಹೆ. 66ರ ಕೊಲ್ಯ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಸೋಮೇಶ್ವರ ಗ್ರಾಮದ ಪಿಲಾರು ಅಂಬಿಸಾದಿ ನಿವಾಸಿ ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದ ಮನೋಜ್ ಗಟ್ಟಿ(54) ಮೃತ ದುರ್ದೈವಿ. ಮನೋಜ್ ನಿನ್ನೆ ರಾತ್ರಿ ಕೋಟೆಕಾರಿನ ಕೊಂಡಾಣ ಕ್ಷೇತ್ರದ ಕಡೆಯ ಬಂಡಿ ಉತ್ಸವಕ್ಕೆ ತನ್ನ ಬೈಕಲ್ಲಿ ತೆರಳಿ ಹಿಂತಿರುಗುತ್ತಿದ್ದ ವೇಳೆ ಕೊಲ್ಯದಲ್ಲಿ ಬೈಕ್ ಸ್ಕಿಡ್ ಆಗಿ ಉರುಳಿ ಬಿದ್ದಿದೆ. ರಸ್ತೆಗೆಸೆಯಲ್ಪಟ್ಟ ಮನೋಜ್ ಅವರು ಗಂಭೀರ ಗಾಯಗೊಂಡಿದ್ದು ಅವರನ್ನು ಸ್ಥಳೀಯರು ತಕ್ಷಣವೇ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತ ಮನೋಜ್ ತಾಯಿ, ಸಹೋದರ, ಸಹೋದರಿ, ಪತ್ನಿ ಮತ್ತು ಏಕೈಕ ಪುತ್ರನನ್ನ ಅಗಲಿದ್ದಾರೆ.
Tragic Death as Bike Skids, 54 year old killed while Returning from Kondana Festival near kolya in Mangalore. The deceased has been identified as Manoj Gatti.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am