ಬ್ರೇಕಿಂಗ್ ನ್ಯೂಸ್
26-05-25 07:09 pm Bangalore Correspondent ಕರಾವಳಿ
ಮಂಗಳೂರು, ಮೇ 26 : ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಬಜ್ಪೆ ಪೇಟೆಯಲ್ಲಿ ವಿಶ್ವ ಹಿಂದು ಪರಿಷತ್ ವತಿಯಿಂದ ಆಯೋಜಿಸಿದ್ದ ಜನಾಗ್ರಹ ಸಭೆಗೆ ಪೊಲೀಸ್ ಅನುಮತಿ ಪಡೆದಿರಲಿಲ್ಲವೆಂದು ಬಜ್ಪೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ಬಜ್ಪೆಯ ಶಾರದಾ ಮಂಟಪದ ಬಳಿ ಬಜ್ಪೆ ಚಲೋ ಎನ್ನುವ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮಕ್ಕೆ ಪೊಲೀಸರ ಅನುಮತಿ ಪಡೆದಿರಲಿಲ್ಲ. ಪೊಲೀಸ್ ಅನುಮತಿ ಪಡೆಯದೆ ನಡೆಸಿದ ಕಾರ್ಯಕ್ರಮದಲ್ಲಿ ಮೂರು ಸಾವಿರದಷ್ಟು ಜನರು ಪಾಲ್ಗೊಂಡಿದ್ದರು. ಕಾನೂನು ವಿರುದ್ಧವಾಗಿ ಬಜ್ಪೆ ಪೇಟೆಯಲ್ಲಿ ಜನರು ಸೇರಿದ್ದು, ಆಮೂಲಕ ಬಜ್ಪೆಗೆ ಹೋಗುವ ಮತ್ತು ಹಿಂತಿರುಗುವ ದಾರಿಗಳನ್ನು ಮುಚ್ಚಲಾಗಿತ್ತು. ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಪ್ರಯಾಣಿಕರಿಗೆ ಅಡಚಣೆಯಾಗಿತ್ತು.
ಇದಲ್ಲದೆ, ಪ್ರತಿಭಟನೆ ಸಂದರ್ಭದಲ್ಲಿ ಭಾಷಣಕಾರ ಶ್ರೀಕಾಂತ್ ಶೆಟ್ಟಿ ಪ್ರಚೋದನಕಾರಿ ಭಾಷಣ ಮಾಡಿದ್ದು, ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳುವಂತೆ ಹೇಳಿ ಜನರನ್ನು ಪ್ರಚೋದಿಸಿದ್ದು, ಇದರಿಂದ ಕೋಮು ಸೌಹಾರ್ದ ಕದಡುವ ಯತ್ನ ಮಾಡಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಬಜ್ಪೆ ಠಾಣೆಯಲ್ಲಿ ಪೊಲೀಸರು ಆಯೋಜಕರು ಮತ್ತು ಭಾಷಣಕಾರನ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಬಿಎನ್ಎಸ್ ಸೆಕ್ಷನ್ ಗಳಾದ 189(2), 191(2), 285, 192, 351(2), 351(3), 190 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 107 ಮತ್ತು 109 ಪ್ರಕಾರ ಪ್ರಕರಣ ದಾಖಲಾಗಿದೆ.
Mangalore Bajpe Chalo Held Without Police Permission; FIR Filed Against Organizers and Speaker at Bajpe Station.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm