ಬ್ರೇಕಿಂಗ್ ನ್ಯೂಸ್
28-05-25 11:16 pm Mangalore Correspondent ಕರಾವಳಿ
ಮಂಗಳೂರು, ಮೇ 28 : ವಿವಾಹಿತ ಮಹಿಳೆಯನ್ನು ಬಾವಿಗೆ ದೂಡಿ, ಪ್ರಿಯಕರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದಿರೆ ತಾಲೂಕಿನ ಬಡಗಮಿಜಾರು ಮರಕಡ ಎಂಬಲ್ಲಿ ನಡೆದಿದೆ.
ಬಡಗಮಿಜಾರು ನಿವಾಸಿ ವಿವಾಹಿತ ಮಹಿಳೆ ನಮಿಕ್ಷಾ ಶೆಟ್ಟಿ (29) ಹಾಗೂ ಆಕೆಯ ಪ್ರೇಮಿ ಎನ್ನಲಾದ ನಿಡ್ಡೋಡಿ ಮೂಲದ ಪ್ರಶಾಂತ್ ಮೃತಪಟ್ಟವರು ಎಂದು ತಿಳಿದುಬಂದಿದೆ. ನಮೀಕ್ಷಾಗೆ ಮದುವೆಯಾಗಿದ್ದು, ಇಬ್ಬರು ಪುಟ್ಟ ಗಂಡು ಮಕ್ಕಳಿದ್ದಾರೆ. ಪತಿ ಸತೀಶ್ ಪೂನಾದಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಪ್ರಶಾಂತ್ ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದು, ಮದುವೆಯಾಗಿ ವಿಚ್ಛೇದನ ಆಗಿದೆ. ನಮೀಕ್ಷಾ ಶೆಟ್ಟಿಗೆ ಇನ್ ಸ್ಟಾ ಗ್ರಾಂ ಮೂಲಕ ಪ್ರಶಾಂತ್ ಪರಿಚಯವಾಗಿತ್ತು.
ನಮೀಕ್ಷಾ ಗಂಡನ ಜೊತೆ ಸಂಸಾರ ಸರಿ ಹೋಗದೆ ಮಕ್ಕಳೊಂದಿಗೆ ತಂದೆಯ ಮನೆಯಲ್ಲಿಯೇ ವಾಸವಾಗಿದ್ದರು. ಪ್ರಿಯಕರ ಪ್ರಶಾಂತ್, ನಮೀಕ್ಷಾ ಮನೆಗೆ ಆಗಾಗ ಬಂದು ಹೋಗುತ್ತಿದ್ದ. ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮತ್ತೆ ಬಂದಿದ್ದು, ಈ ಸಂದರ್ಭದಲ್ಲಿ ಇಬ್ಬರ ಮಧ್ಯೆ ಜಗಳವಾಗಿದೆ ಎನ್ನಲಾಗಿದೆ.
ಇಬ್ಬರ ನಡುವಿನ ಜಗಳ ತಾರಕಕ್ಕೆ ಏರಿದ್ದು ಪ್ರೇಯಸಿ ನಮೀಕ್ಷಾಳನ್ನು ಬಾವಿಗೆ ದೂಡಿದ್ದು ಬಳಿಕ ಆಕೆಯ ಮಗು ನೋಡಿದ ಹಿನ್ನೆಲೆ ಪ್ರಶಾಂತ್ ತಾನೂ ಬಾವಿಗೆ ಹಾರಿದ್ದಾನೆ ಎಂದು ಹೇಳಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಬಾವಿಯಿಂದ ಮೇಲೆತ್ತಿದ್ದು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Moodbidri Incident, Woman Found in Well, Man Dies by Suicide.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm