ಬ್ರೇಕಿಂಗ್ ನ್ಯೂಸ್
28-05-25 11:16 pm Mangalore Correspondent ಕರಾವಳಿ
ಮಂಗಳೂರು, ಮೇ 28 : ವಿವಾಹಿತ ಮಹಿಳೆಯನ್ನು ಬಾವಿಗೆ ದೂಡಿ, ಪ್ರಿಯಕರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದಿರೆ ತಾಲೂಕಿನ ಬಡಗಮಿಜಾರು ಮರಕಡ ಎಂಬಲ್ಲಿ ನಡೆದಿದೆ.
ಬಡಗಮಿಜಾರು ನಿವಾಸಿ ವಿವಾಹಿತ ಮಹಿಳೆ ನಮಿಕ್ಷಾ ಶೆಟ್ಟಿ (29) ಹಾಗೂ ಆಕೆಯ ಪ್ರೇಮಿ ಎನ್ನಲಾದ ನಿಡ್ಡೋಡಿ ಮೂಲದ ಪ್ರಶಾಂತ್ ಮೃತಪಟ್ಟವರು ಎಂದು ತಿಳಿದುಬಂದಿದೆ. ನಮೀಕ್ಷಾಗೆ ಮದುವೆಯಾಗಿದ್ದು, ಇಬ್ಬರು ಪುಟ್ಟ ಗಂಡು ಮಕ್ಕಳಿದ್ದಾರೆ. ಪತಿ ಸತೀಶ್ ಪೂನಾದಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಪ್ರಶಾಂತ್ ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದು, ಮದುವೆಯಾಗಿ ವಿಚ್ಛೇದನ ಆಗಿದೆ. ನಮೀಕ್ಷಾ ಶೆಟ್ಟಿಗೆ ಇನ್ ಸ್ಟಾ ಗ್ರಾಂ ಮೂಲಕ ಪ್ರಶಾಂತ್ ಪರಿಚಯವಾಗಿತ್ತು.
ನಮೀಕ್ಷಾ ಗಂಡನ ಜೊತೆ ಸಂಸಾರ ಸರಿ ಹೋಗದೆ ಮಕ್ಕಳೊಂದಿಗೆ ತಂದೆಯ ಮನೆಯಲ್ಲಿಯೇ ವಾಸವಾಗಿದ್ದರು. ಪ್ರಿಯಕರ ಪ್ರಶಾಂತ್, ನಮೀಕ್ಷಾ ಮನೆಗೆ ಆಗಾಗ ಬಂದು ಹೋಗುತ್ತಿದ್ದ. ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮತ್ತೆ ಬಂದಿದ್ದು, ಈ ಸಂದರ್ಭದಲ್ಲಿ ಇಬ್ಬರ ಮಧ್ಯೆ ಜಗಳವಾಗಿದೆ ಎನ್ನಲಾಗಿದೆ.
ಇಬ್ಬರ ನಡುವಿನ ಜಗಳ ತಾರಕಕ್ಕೆ ಏರಿದ್ದು ಪ್ರೇಯಸಿ ನಮೀಕ್ಷಾಳನ್ನು ಬಾವಿಗೆ ದೂಡಿದ್ದು ಬಳಿಕ ಆಕೆಯ ಮಗು ನೋಡಿದ ಹಿನ್ನೆಲೆ ಪ್ರಶಾಂತ್ ತಾನೂ ಬಾವಿಗೆ ಹಾರಿದ್ದಾನೆ ಎಂದು ಹೇಳಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಬಾವಿಯಿಂದ ಮೇಲೆತ್ತಿದ್ದು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Moodbidri Incident, Woman Found in Well, Man Dies by Suicide.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm