ಬ್ರೇಕಿಂಗ್ ನ್ಯೂಸ್
30-05-25 01:15 pm Mangalore Correspondent ಕರಾವಳಿ
ಮಂಗಳೂರು, ಮೇ 30 : ಜೋರಾದ ಗಾಳಿ ಮಳೆಗೆ ಮೀನುಗಾರಿಕೆ ತೆರಳಿದ್ದ ನಾಡದೋಣಿ ಮಗುಚಿ ಬಿದ್ದು ಇಬ್ಬರು ಮೀನುಗಾರರು ನಾಪತ್ತೆಯಾದ ಘಟನೆ ಮಂಗಳೂರಿನ ತೋಟ ಬೆಂಗ್ರೆ ಅಳಿವೆಬಾಗಿಲಿನಲ್ಲಿ ನಡೆದಿದೆ.
ತೋಟಬೆಂಗ್ರೆ ಅಳಿವೆ ಬಾಗಿಲು ಸಮೀಪ ಇಂದು ಬೆಳಗ್ಗೆ ಮೀನು ಹಿಡಿಯುತ್ತಿದ್ದಾಗ ಜೋರಾದ ಮಳೆ ಗಾಳಿಯಿಂದಾಗಿ ದೋಣಿ ಮಗುಚಿದ್ದು, ದೋಣಿಯಲ್ಲಿದ್ದ ಇಬ್ಬರು ಸಮುದ್ರ ಪಾಲಾಗಿ ನಾಪತ್ತೆಯಾಗಿದ್ದಾರೆ. ತೋಟ ಬೆಂಗ್ರೆ ನಿವಾಸಿಗಳಾದ ಯಶವಂತ(52), ಕಮಲಾಕ್ಷ(47) ಎಂಬವರು ನೀರುಪಾಲಾದವರು.
ಮೀನುಗಾರಿಕೆಗೆ ಬಳಸಿದ್ದ ನಾಡದೋಣಿಯ ಪೆಟ್ರೋಲ್ ಟ್ಯಾಂಕ್ ತೋಟ ಬೆಂಗ್ರೆ ಸಮೀಪ ದಡಕ್ಕೆ ಬಂದು ಬಿದ್ದಿದೆ. ದೋಣಿ ಇನ್ನೂ ಪ್ತಯಾಗಿಲ್ಲ. ಸ್ಥಳೀಯ ಗ್ರಾಮಸ್ಥರು ನಾಪತ್ತೆಯಾದವರ ಬಗ್ಗೆ ಹುಡುಕಾಟ ಆರಂಭಿಸಿದ್ದಾರೆ. ಮಳೆಯಿಂದಾಗಿ ಮೀನುಗಾರಿಗೆ ನಡೆಸಬಾರದು, ನದಿ ತೀರಕ್ಕೆ ಜನರು ತೆರಳಬಾರದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದರೂ, ಮೀನುಗಾರರು ದುಸ್ಸಾಹಸಕ್ಕಿಳಿದಿದ್ದರು.
Two fishermen have gone missing after a traditional fishing boat capsized due to strong winds and heavy rain near the Alive Bagilu area in Thota Bengre this morning. The victims, identified as Yashavanth (52) and Kamalaksha (47), both residents of Thota Bengre, were fishing when the storm overturned their boat. Search and rescue operations are currently underway.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am