ಬ್ರೇಕಿಂಗ್ ನ್ಯೂಸ್
30-05-25 05:18 pm Mangalore Correspondent ಕರಾವಳಿ
ಮಂಗಳೂರು, ಮೇ 30 : ಉಡುಪಿಯಲ್ಲಿ ಎರಡು ವರ್ಷಗಳಿಂದ ಎಸ್ಪಿ ಆಗಿ ಗಮನಸೆಳೆದ ಡಾ.ಅರುಣ್ ಕೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮಿತ ಎಸ್ಪಿ ಯತೀಶ್ ಅವರು ಅರುಣ್ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ.
ಇದೇ ವೇಳೆ, ಹೇಳಿಕೆ ಬಿಡುಗಡೆ ಮಾಡಿದ ನೂತನ ಎಸ್ಪಿ ಅರುಣ್ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್ ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು ಎಂದು ತಿಳಿಸಿದ್ದಾರೆ.
ಅಕ್ರಮ ಗೋಹತ್ಯೆ/ಸಾಗಾಟ, ಮಾದಕ ಪದಾರ್ಥಗಳ ಸಾಗಾಟ/ಮಾರಾಟ/ಸೇವನೆ, ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ನನ್ನ ಮೊಬೈಲ್ ಸಂಖ್ಯೆ: 9480805301 ಅಥವಾ ಕಚೇರಿ ಸಂಖ್ಯೆ: 0824-2220503ಗೆ ಮಾಹಿತಿ ನೀಡಬಹುದು ಎಂದು ಕೇಳಿಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆಯುತ್ತಿದ್ದ ರಾತ್ರಿ ಕಾರುಬಾರು, ರೌಡಿಗಳ ರಂಪಾಟ, ಗ್ಯಾಂಬ್ಲಿಂಗ್ ಗಳಿಗೆ ಎಸ್ಪಿ ಅರುಣ್ ತನ್ನ ಕಾರ್ಯ ಶೈಲಿಯಿಂದಲೇ ಕಡಿವಾಣ ಹಾಕಿದ್ದರು.
Mangalore IPS Dr Arun Takes Charge as Dakshina Kannada SP, Vows Crime Control, Urges Public to Report Illegal Activities.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:59 pm
Mangaluru Staffer
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm