ಬ್ರೇಕಿಂಗ್ ನ್ಯೂಸ್
31-05-25 12:05 pm Mangalore Correspondent ಕರಾವಳಿ
ಮಂಗಳೂರು, ಮೇ.31: ಮಂಗಳೂರಿನ ಹೊರವಲಯದ ಮಂಜನಾಡಿ ಗ್ರಾಮದ ಮೊಂಟೆಪದವು ಎಂಬಲ್ಲಿ ಗುಡ್ಡ ಕುಸಿದು ಮೂವರು ಮೃತಪಟ್ಟ ಘಟನೆ ಸಂಬಂಧಿಸಿ ಪಂಚಾಯತ್ ಪಿಡಿಓ ಮತ್ತು ಇತರ ಅಧಿಕಾರಿಗಳ ವಿರುದ್ಧ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಗುಡ್ಡ ಕುಸಿತ ಘಟನೆಗೆ ಗುಡ್ಡದ ಮೇಲೆ ನಡೆಸಿರುವ ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿ ಕಾರಣ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಂಜನಾಡಿ ಗ್ರಾಮ ಪಂಚಾಯತ್ ಪಿಡಿಓ ಚೈತ್ರಾ ಮತ್ತು ಕೆಆರ್ ಡಿಐ ಎಲ್ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ಗಳು ದುರಂತಕ್ಕೆ ಕಾರಣ. ಇವರ ನಿರ್ಲಕ್ಷದಿಂದ ಮತ್ತು ಅವೈಜ್ಞಾನಿಕ ಕಾಮಗಾರಿ ನಡೆಸಿದ್ದೇ ಘಟನೆಗೆ ಕಾರಣ ಎಂದು ಆರೋಪಿಸಿ ತೇಜು ಕುಮಾರ್ ಎಂಬವರು ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.
ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 105 ಮತ್ತು 106 ಪ್ರಕಾರ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು ಕೊಣಾಜೆ ಪೊಲೀಸರು ದೂರು ಸ್ವೀಕರಿಸಿದ್ದು ಎಫ್ಐಆರ್ ದಾಖಲಿಸಿಲ್ಲ. ಗುಡ್ಡ ಕುಸಿತ ಘಟನೆಯಲ್ಲಿ ಅಜ್ಜಿ ಮತ್ತು ಅವರ ಇಬ್ಬರು ಮೊಮ್ಮಕ್ಕಳು ಮೃತಪಟ್ಟಿದ್ದು ಮನೆಯಲ್ಲಿದ್ದ ಕಾಂತಪ್ಪ ಪೂಜಾರಿ ಮತ್ತು ಅವರ ಸೊಸೆ ಅಶ್ವಿನಿ ತೀವ್ರ ಗಾಯಗೊಂಡಿದ್ದಾರೆ. ಅಶ್ವಿನಿಯವರ ತಮ್ಮ ತೇಜು ಕುಮಾರ್, ಈ ಘಟನೆಗೆ ಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೆಂದು ದೂರು ನೀಡಿದ್ದಾರೆ.
Mangalore Negligence by Authorities Blamed for Montepadavu Landslide Incident, Unscientific Road Construction on Hilltop Cited in Complaint to Konaje Police.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm