ಬ್ರೇಕಿಂಗ್ ನ್ಯೂಸ್
31-05-25 12:10 pm Mangalore Correspondent ಕರಾವಳಿ
ಮಂಗಳೂರು, ಮೇ.30: ಎಲ್ಲಿ ಏನಾದ್ರೂ ಸಂಘ ಪರಿವಾರ, ಬಿಜೆಪಿ ಕಾರಣ ಎಂದು ಕಾಂಗ್ರೆಸ್ ನಾಯಕರು ಗೂಬೆ ಕೂರಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಈಗಿನ ಸನ್ನಿವೇಶಗಳ ಕುರಿತಂತೆಯೂ ಉಸ್ತುವಾರಿ ಸಚಿವರು ಇದೇ ರೀತಿ ಮಾತಾಡಿದ್ದಾರೆ. ಆದರೆ ಈ ಜಿಲ್ಲೆಯ ಶಾಸಕರನ್ನು ಕರೆದು ಮೀಟಿಂಗ್ ಮಾಡಿಲ್ಲ. ಹಿಂದು ಸಂಘಟನೆ ಮುಖಂಡರನ್ನು ಕರೆದು ಶಾಂತಿ ಸಭೆಯನ್ನೂ ಮಾಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇರುವ ಮುಸ್ಲಿಂ ಮುಖಂಡರನ್ನು ಕರೆದು ಮೀಟಿಂಗ್ ಮಾಡ್ತಿರೋದೇ ಶಾಂತಿಸಭೆ ಅನ್ಕೊಂಡಿದ್ದಾರೆ ಎಂದು ಶಾಸಕ ಭರತ್ ಶೆಟ್ಟಿ ಟೀಕಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಬಂಟ್ವಾಳದಲ್ಲಿ ನಡೆದ ಹತ್ಯೆ ಬಳಿಕ ಜಿಲ್ಲೆಯಲ್ಲಿ ಸೆಕ್ಷನ್ ಹಾಕಲಾಗಿದ್ದು, ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ. ಆದರೆ ಕಾಂಗ್ರೇಸ್ ಅಲ್ಪಸಂಖ್ಯಾತ ಮುಖಂಡರು ಅಷ್ಟು ಜನರನ್ನು ಸೇರಿಸಿ ಸಭೆ ನಡೆಸಲು ಅವಕಾಶ ಕೊಟ್ಟಿದ್ದಾರೆ. ಸೆಕ್ಷನ್ ಇದ್ರೂ ಅಷ್ಟು ಜನ ಸೇರಲು ಅವಕಾಶ ಹೇಗೆ ಕೊಟ್ಟಿದ್ದಾರೆ. ಸಭೆ ಸೇರಿರುವ ಇವರ ಮೇಲೆ ಯಾಕೆ ಸುಮೋಟೋ ಕೇಸ್ ಹಾಕಿಲ್ಲ. ರಾಜ್ಯ ಸರಕಾರ ಕಾನೂನಲ್ಲಿಯೂ ತುಷ್ಟೀಕರಣ ಮಾಡುತ್ತಿದ್ದಾರೆಯೇ ಎಂದು ಆರೋಪಿಸಿದರು.
ರಹೀಂ ಕೊಲೆ ಆದ ಸಂದರ್ಭದಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹಿಂದುಗಳನ್ನು ಪ್ರಶ್ನೆ ಮಾಡಿದ್ದಾರೆ. ಭಗವತ್ ಗೀತೆಯಲ್ಲಿ ಇದನ್ನೆಲ್ಲ ಕಲಿಸುತ್ತಾರೆಯೇ ಎಂದು ಪ್ರಶ್ನಿಸಿದ್ದರು. ಅದೇ ಹಿಂದೂಗಳ ಹತ್ಯೆ ಆದಾಗ ದಿನೇಶ್ ಗುಂಡೂರಾವ್ ಮುಸ್ಲಿಮರಲ್ಲಿ ಕುರಾನಲ್ಲಿ ಆ ರೀತಿ ಇದೆಯಾ ಎಂದು ಕೇಳೋದಿಲ್ಲ ಯಾಕೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರದ ನೀತಿಯಂದ್ರೆ ಇಲ್ಲಿ ಏನೇ ಘಟನೆ ಆದ್ರು ಅದಕ್ಕೆ ಹಿಂದುಗಳೇ ಕಾರಣ ಅಂತಾರೆ ಎಂದು ಟೀಕಿಸಿದರು.
Is Calling Only Muslim Congress Leaders for a Meeting a Peace Meet? Did They Speak to Hindus Too? Bharath Shetty Questions the Move in Mangalore.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm