ಬ್ರೇಕಿಂಗ್ ನ್ಯೂಸ್
03-06-25 04:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 3 : ಯುನೈಟೆಡ್ ಬ್ರೂವರೀಸ್ ಬಿಯರ್ ಕಂಪನಿಯು ಇದೇ ಜೂನ್ ತಿಂಗಳ ಅಂತ್ಯಕ್ಕೆ ಮಂಗಳೂರಿನಲ್ಲಿ ಉತ್ಪಾದನಾ ಫ್ಯಾಕ್ಟರಿಯನ್ನು ಕ್ಲೋಸ್ ಮಾಡಲಿದೆ. ಸದ್ಯಕ್ಕೆ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಫ್ಯಾಕ್ಟರಿ ಹೊಂದಿದ್ದು ಕರಾವಳಿ ಜಿಲ್ಲೆಯ ಫ್ಯಾಕ್ಟರಿಯನ್ನು ನಿಲ್ಲಿಸುವುದಾಗಿ ಹೇಳಿಕೊಂಡಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ನಿಲ್ಲಿಸುವುದರಿಂದ ರಾಜ್ಯದಲ್ಲಿ ಒಟ್ಟು ವ್ಯವಹಾರದಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಯುಬಿಎಲ್ ಸೆಬಿ ಸಂಸ್ಥೆಗೆ ಸಲ್ಲಿಸಿರುವ ವರದಿಯಲ್ಲಿ ಹೇಳಿದೆ. ಮಂಗಳೂರು ಬದಲು ಮೈಸೂರಿನ ನಂಜನಗೂಡಿನಲ್ಲಿರುವ ಫ್ಯಾಕ್ಟರಿಯನ್ನು ಮತ್ತಷ್ಟು ವಿಸ್ತರಣೆ ಮಾಡಲು ಕಂಪನಿ ಮುಂದಾಗಿದೆ. ಸ್ಥಳಾಂತರದೊಂದಿಗೆ, ಇಲ್ಲಿರುವ ಉದ್ಯೋಗಿಗಳಿಗೂ ಸೂಕ್ತ ವ್ಯವಸ್ಥೆಯನ್ನು ಮಾಡುವುದಾಗಿ ಹೇಳಿಕೊಂಡಿದೆ. ಮೈಸೂರಿನಲ್ಲಿ ಕಂಪನಿ ವಿಸ್ತರಣೆ ಮಾಡುವ ಮೂಲಕ ಉತ್ಪಾದನೆ ಮತ್ತು ಕಾರ್ಯ ನಿರ್ವಹಣೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಯೂ ಆಗಲಿದೆ ಎಂದು ಹೇಳಿದೆ.
ಕಳೆದ ಬಾರಿ ಅಬಕಾರಿ ಸುಂಕ ಹೆಚ್ಚಳ ಮಾಡಿದರೂ, ಯುಬಿಎಲ್ ವ್ಯವಹಾರದಲ್ಲಿ ಕಡಿತ ಆಗಿಲ್ಲ. ಬದಲಿಗೆ, 2024-25ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಯುಬಿಎಲ್ ವ್ಯವಹಾರ 9 ಶೇ. ವೃದ್ಧಿಯಾಗಿದೆ. ಒಟ್ಟು ವಹಿವಾಟು 2321 ಕೋಟಿಗೆ ಏರಿಕೆಯಾಗಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ದಿಢೀರ್ ನಿಲ್ಲಿಸುವುದು ಏಕೆ ಎನ್ನುವ ಬಗ್ಗೆ ಕಂಪನಿ ಮಾಹಿತಿ ನೀಡಿಲ್ಲ. 2012ರಲ್ಲಿ ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಯುಬಿಎಲ್ ಫ್ಯಾಕ್ಟರಿ ಆರಂಭಗೊಂಡಿದ್ದು ಮಂಗಳೂರು ಘಟಕದ ಜಿಎಸ್ಟಿ ಮಾಹಿತಿ ಪ್ರಕಾರ ವಾರ್ಷಿಕ 500 ಕೋಟಿ ವಹಿವಾಟು ನಡೆಸುತ್ತಿದೆ.
United Breweries Ltd (UBL) has announced that it will shut down its Mangaluru beer manufacturing unit by the end of June. The company currently operates facilities in Bengaluru, Mysuru, and Mangaluru.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm