ಬ್ರೇಕಿಂಗ್ ನ್ಯೂಸ್
03-06-25 04:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 3 : ಯುನೈಟೆಡ್ ಬ್ರೂವರೀಸ್ ಬಿಯರ್ ಕಂಪನಿಯು ಇದೇ ಜೂನ್ ತಿಂಗಳ ಅಂತ್ಯಕ್ಕೆ ಮಂಗಳೂರಿನಲ್ಲಿ ಉತ್ಪಾದನಾ ಫ್ಯಾಕ್ಟರಿಯನ್ನು ಕ್ಲೋಸ್ ಮಾಡಲಿದೆ. ಸದ್ಯಕ್ಕೆ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಫ್ಯಾಕ್ಟರಿ ಹೊಂದಿದ್ದು ಕರಾವಳಿ ಜಿಲ್ಲೆಯ ಫ್ಯಾಕ್ಟರಿಯನ್ನು ನಿಲ್ಲಿಸುವುದಾಗಿ ಹೇಳಿಕೊಂಡಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ನಿಲ್ಲಿಸುವುದರಿಂದ ರಾಜ್ಯದಲ್ಲಿ ಒಟ್ಟು ವ್ಯವಹಾರದಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಯುಬಿಎಲ್ ಸೆಬಿ ಸಂಸ್ಥೆಗೆ ಸಲ್ಲಿಸಿರುವ ವರದಿಯಲ್ಲಿ ಹೇಳಿದೆ. ಮಂಗಳೂರು ಬದಲು ಮೈಸೂರಿನ ನಂಜನಗೂಡಿನಲ್ಲಿರುವ ಫ್ಯಾಕ್ಟರಿಯನ್ನು ಮತ್ತಷ್ಟು ವಿಸ್ತರಣೆ ಮಾಡಲು ಕಂಪನಿ ಮುಂದಾಗಿದೆ. ಸ್ಥಳಾಂತರದೊಂದಿಗೆ, ಇಲ್ಲಿರುವ ಉದ್ಯೋಗಿಗಳಿಗೂ ಸೂಕ್ತ ವ್ಯವಸ್ಥೆಯನ್ನು ಮಾಡುವುದಾಗಿ ಹೇಳಿಕೊಂಡಿದೆ. ಮೈಸೂರಿನಲ್ಲಿ ಕಂಪನಿ ವಿಸ್ತರಣೆ ಮಾಡುವ ಮೂಲಕ ಉತ್ಪಾದನೆ ಮತ್ತು ಕಾರ್ಯ ನಿರ್ವಹಣೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಯೂ ಆಗಲಿದೆ ಎಂದು ಹೇಳಿದೆ.
ಕಳೆದ ಬಾರಿ ಅಬಕಾರಿ ಸುಂಕ ಹೆಚ್ಚಳ ಮಾಡಿದರೂ, ಯುಬಿಎಲ್ ವ್ಯವಹಾರದಲ್ಲಿ ಕಡಿತ ಆಗಿಲ್ಲ. ಬದಲಿಗೆ, 2024-25ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಯುಬಿಎಲ್ ವ್ಯವಹಾರ 9 ಶೇ. ವೃದ್ಧಿಯಾಗಿದೆ. ಒಟ್ಟು ವಹಿವಾಟು 2321 ಕೋಟಿಗೆ ಏರಿಕೆಯಾಗಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ದಿಢೀರ್ ನಿಲ್ಲಿಸುವುದು ಏಕೆ ಎನ್ನುವ ಬಗ್ಗೆ ಕಂಪನಿ ಮಾಹಿತಿ ನೀಡಿಲ್ಲ. 2012ರಲ್ಲಿ ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಯುಬಿಎಲ್ ಫ್ಯಾಕ್ಟರಿ ಆರಂಭಗೊಂಡಿದ್ದು ಮಂಗಳೂರು ಘಟಕದ ಜಿಎಸ್ಟಿ ಮಾಹಿತಿ ಪ್ರಕಾರ ವಾರ್ಷಿಕ 500 ಕೋಟಿ ವಹಿವಾಟು ನಡೆಸುತ್ತಿದೆ.
United Breweries Ltd (UBL) has announced that it will shut down its Mangaluru beer manufacturing unit by the end of June. The company currently operates facilities in Bengaluru, Mysuru, and Mangaluru.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:59 pm
Mangaluru Staffer
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm