ಬ್ರೇಕಿಂಗ್ ನ್ಯೂಸ್
21-12-20 06:47 pm Mangaluru Correspondent ಕರಾವಳಿ
ಮಂಗಳೂರು, ಡಿ.21: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದ್ದು, ಡಿ.22ರಂದು ಮಂಗಳೂರು, ಮೂಡುಬಿದ್ರೆ ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಡಿ.27ರಂದು 2ನೇ ಹಂತದ ಚುನಾವಣೆ ನಡೆಯಲಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರಿನಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಗ್ರಾಮ ಪಂಚಾಯತ್ ಚುನಾವಣೆ ಪಕ್ಷದ ಚಿಹ್ನೆಯಡಿ ನಡೆಯದಿದ್ದರೂ ಬೆಂಬಲಿತ ಅಭ್ಯರ್ಥಿಯ ಪರ ಬಿಜೆಪಿ ಹಾಗು ಕಾಂಗ್ರೆಸ್ ಕಾರ್ಯಕರ್ತರು ಪ್ರಚಾರ ನಡೆಸಿದ್ದಾರೆ. ಮೊದಲ ಹಂತದಲ್ಲಿ ಮಂಗಳೂರು, ಮೂಡುಬಿದ್ರೆ, ಬಂಟ್ವಾಳ ತಾಲೂಕಿನ ಒಟ್ಟು 106 ಗ್ರಾಮ ಪಂಚಾಯಿತಿಯ 1681 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಮೂರು ತಾಲೂಕುಗಳಲ್ಲಿ 6,86,692 ಮತದಾರರಿದ್ದು ಒಟ್ಟು 817 ಮತಗಟ್ಟೆಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿಯುತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಐಪಿಸಿ ಸೆಕ್ಷನ್ 144 ರನ್ವಯ ನಿಷೇಧಾಜ್ಞೆ ಹೊರಡಿಸಲಾಗಿದೆ. ಮಂಗಳೂರು ಮತ್ತು ಮೂಡುಬಿದಿರೆ ಹಾಗು ತಾಲೂಕುಗಳಲ್ಲಿ ಡಿಸೆಂಬರ್ 22ರಂದು ಸಂಜೆ 5 ಗಂಟೆ ವರೆಗೆ ನಿಷೇಧಾಜ್ಞೆ ಇರಲಿದೆ. ಹೀಗಾಗಿ ಮತದಾನ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಮತ ಚಲಾಯಿಸಲು ಬರುವ ಮತದಾರರನ್ನು ಹೊರತುಪಡಿಸಿ ಇತರ ವ್ಯಕ್ತಿಗಳಿಗೆ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm