ಬ್ರೇಕಿಂಗ್ ನ್ಯೂಸ್
03-06-25 08:13 pm Mangalore Correspondent ಕರಾವಳಿ
ಮಂಗಳೂರು, ಜೂನ್.3: ಅಪರಾಧಗಳನ್ನು ತಡೆಗಟ್ಟುವ ಸಲುವಾಗಿ ಮತ್ತು ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಟಿಂಟೆಡ್ ಗ್ಲಾಸ್ ಗಳನ್ನು ಅಳವಡಿಸಿದ್ದ ಕಾರುಗಳ ಮೇಲೆ ಮಂಗಳೂರು ಪೊಲೀಸರು ಗದಾಪ್ರಹಾರ ಮಾಡಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂನ್ 2 ಮತ್ತು 3ರಂದು ಸಂಚಾರಿ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಯವರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿದ್ದು ಕಾರಿನ ಗ್ಲಾಸ್ಗಳಲ್ಲಿ ಬ್ಲಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್ಗಳನ್ನು ಅಳವಡಿಸಿ ಸಂಚರಿಸುವ ವಾಹನಗಳ ಮಾಲಕರ/ಚಾಲಕರ ವಿರುದ್ದ ಒಟ್ಟು 223 ಪ್ರಕರಣ ದಾಖಲಿಸಿ, ರೂ. 1,11,500 ರೂ. ದಂಡ ವಿಧಿಸಲಾಗಿದೆ.
ಅಲ್ಲದೆ, 223 ಕಾರುಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್ ಗಳನ್ನು ವಾಹನ ಚಾಲಕರಿಂದ ತೆಗೆಸಿ ಅವರಿಗೆ ತಿಳುವಳಿಕೆ ನೀಡಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಹಾಗೂ ಪೊಲೀಸ್ ಠಾಣೆಗಳಲ್ಲಿ ಜೂನ್ 3ರಂದು ಕಾರು ಶೋ ರೂಮ್, ಅಕ್ಸೆಸರೀಸ್ ಶಾಪ್, ಗ್ಯಾರೇಜ್, ಸ್ಟಿಕ್ಕರ್ ಅಂಗಡಿಗಳ ಮಾಲಕರ ಸಭೆಯನ್ನು ಆಯೋಜಿಸಲಾಗಿತ್ತು. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಪರಾಧ ಎಸಗಲು ಆರೋಪಿಗಳು ಟಿಂಟ್ ಅಳವಡಿಸಿರುವ ವಾಹನಗಳನ್ನು ಉಪಯೋಗಿಸುವ ಸಾಧ್ಯತೆ ಇರುವುದರಿಂದ ತಮ್ಮ ಬಳಿ ಬರುವ ಗಿರಾಕಿಗಳ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್ಗಳನ್ನು ಅಳವಡಿಸದಂತೆ ಸೂಚನೆಗಳನ್ನು ನೀಡಲಾಗಿದೆ. ಸದ್ರಿ ವಿಶೇಷ ಕಾರ್ಯಾಚರಣೆ ಮುಂದಿನ ದಿನಗಳಲ್ಲೂ ಮುಂದುವರೆಯಲಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
Special Crackdown on Tinted Glass Vehicles in Mangalore, 223 Cases in Two Days, Strict Orders Issued to Showroom and Garage Owners
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm