ಬ್ರೇಕಿಂಗ್ ನ್ಯೂಸ್
03-06-25 08:13 pm Mangalore Correspondent ಕರಾವಳಿ
ಮಂಗಳೂರು, ಜೂನ್.3: ಅಪರಾಧಗಳನ್ನು ತಡೆಗಟ್ಟುವ ಸಲುವಾಗಿ ಮತ್ತು ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಟಿಂಟೆಡ್ ಗ್ಲಾಸ್ ಗಳನ್ನು ಅಳವಡಿಸಿದ್ದ ಕಾರುಗಳ ಮೇಲೆ ಮಂಗಳೂರು ಪೊಲೀಸರು ಗದಾಪ್ರಹಾರ ಮಾಡಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂನ್ 2 ಮತ್ತು 3ರಂದು ಸಂಚಾರಿ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಯವರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿದ್ದು ಕಾರಿನ ಗ್ಲಾಸ್ಗಳಲ್ಲಿ ಬ್ಲಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್ಗಳನ್ನು ಅಳವಡಿಸಿ ಸಂಚರಿಸುವ ವಾಹನಗಳ ಮಾಲಕರ/ಚಾಲಕರ ವಿರುದ್ದ ಒಟ್ಟು 223 ಪ್ರಕರಣ ದಾಖಲಿಸಿ, ರೂ. 1,11,500 ರೂ. ದಂಡ ವಿಧಿಸಲಾಗಿದೆ.
ಅಲ್ಲದೆ, 223 ಕಾರುಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್ ಗಳನ್ನು ವಾಹನ ಚಾಲಕರಿಂದ ತೆಗೆಸಿ ಅವರಿಗೆ ತಿಳುವಳಿಕೆ ನೀಡಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಹಾಗೂ ಪೊಲೀಸ್ ಠಾಣೆಗಳಲ್ಲಿ ಜೂನ್ 3ರಂದು ಕಾರು ಶೋ ರೂಮ್, ಅಕ್ಸೆಸರೀಸ್ ಶಾಪ್, ಗ್ಯಾರೇಜ್, ಸ್ಟಿಕ್ಕರ್ ಅಂಗಡಿಗಳ ಮಾಲಕರ ಸಭೆಯನ್ನು ಆಯೋಜಿಸಲಾಗಿತ್ತು. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಪರಾಧ ಎಸಗಲು ಆರೋಪಿಗಳು ಟಿಂಟ್ ಅಳವಡಿಸಿರುವ ವಾಹನಗಳನ್ನು ಉಪಯೋಗಿಸುವ ಸಾಧ್ಯತೆ ಇರುವುದರಿಂದ ತಮ್ಮ ಬಳಿ ಬರುವ ಗಿರಾಕಿಗಳ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್ಗಳನ್ನು ಅಳವಡಿಸದಂತೆ ಸೂಚನೆಗಳನ್ನು ನೀಡಲಾಗಿದೆ. ಸದ್ರಿ ವಿಶೇಷ ಕಾರ್ಯಾಚರಣೆ ಮುಂದಿನ ದಿನಗಳಲ್ಲೂ ಮುಂದುವರೆಯಲಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
Special Crackdown on Tinted Glass Vehicles in Mangalore, 223 Cases in Two Days, Strict Orders Issued to Showroom and Garage Owners
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:59 pm
Mangaluru Staffer
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm