ಬ್ರೇಕಿಂಗ್ ನ್ಯೂಸ್
21-12-20 07:38 pm Mangaluru Correspondent ಕರಾವಳಿ
ಮೂಡುಬಿದ್ರೆ, ಡಿ.21: ಇಲ್ಲಿನ ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಬಾರಿಯೂ ಜಾತಿ ತಾರತಮ್ಯ ನಡೆಸಿ, ಪ್ರಸಾದ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಷಷ್ಠಿ ಉತ್ಸವ ನಡೆದಿದ್ದು ಬಳಿಕ ಭಕ್ತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವೇಳೆ, ಮೊದಲಿಗೆ ಬ್ರಾಹ್ಮಣರಿಗೆ ಮಾತ್ರ ಊಟ ನೀಡಲಾಗಿದ್ದು, ಉಳಿದವರನ್ನು ಒಳಗೆ ಬಾರದಂತೆ ತಡೆಯಲಾಗಿತ್ತು ಅನ್ನುವ ಬಗ್ಗೆ ಆರೋಪ ಕೇಳಿಬಂದಿದೆ. ದೇಗುಲದ ಅರ್ಚಕರು ಬ್ರಾಹ್ಮಣರನ್ನು ಮಾತ್ರ ಒಳಗೆ ಬಿಟ್ಟುಕೊಂಡಿದ್ದು, ಉಳಿದವರಿಗೆ ಆಬಳಿಕ ಭೋಜನ ನೀಡಲಾಗುವುದು ಎಂದು ತಾರತಮ್ಯ ಮಾಡಿದ್ದಾರೆಂದು ಆರೋಪಿಸಲಾಗಿದೆ.
ದೇವಸ್ಥಾನದ ಗೋಪುರದಲ್ಲಿ ಭೋಜನ ನಡೆದಿದ್ದು ಈ ವೇಳೆ ಇತರೇ ಜಾತಿಗಳವರು ಕೂಡ ಅದೇ ಸಾಲಿನಲ್ಲಿ ಊಟಕ್ಕೆ ಕುಳಿತುಕೊಂಡಿದ್ದಾಗ ಬ್ರಾಹ್ಮಣರು ಮಾತ್ರ ಎಂದು ಅರ್ಚಕರು ಸೂಚನೆ ನೀಡಿದ್ದಾಗಿ ಅಲ್ಲಿನ ಭಕ್ತರು ಆರೋಪಿಸಿದ್ದಾರೆ. ಕಳೆದ ವರ್ಷ ಪೊಲೀಸರು ಊಟಕ್ಕೆ ಕುಳಿತುಕೊಂಡಿದ್ದ ವೇಳೆ ದಲಿತ ಸಮುದಾಯಕ್ಕೆ ಸೇರಿದ ಸಿಬಂದಿಯೊಬ್ಬರು ದೇವಸ್ಥಾನದ ಒಳಗೆ ಊಟಕ್ಕೆ ಕುಳಿತುಕೊಂಡಿದ್ದನ್ನು ನೋಡಿ ಎಬ್ಬಿಸಿ ಹೊರಕ್ಕೆ ಕಳಿಸಲಾಗಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಈ ವಿಚಾರ ವಿವಾದಕ್ಕೂ ಕಾರಣವಾಗಿತ್ತಲ್ಲದೆ, ಪೊಲೀಸರ ಮಧ್ಯಪ್ರವೇಶದಿಂದ ದೇವಸ್ಥಾನದ ಆಡಳಿತಕ್ಕೆ ಎಚ್ಚರಿಕೆಯನ್ನೂ ನೀಡಲಾಗಿತ್ತು.
Moodbidri Kadandale temple is now in controversy after it has calculated the Panchyath Elections 2020 upon Catse basis.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 06:22 pm
Giridhar Shetty, Mangaluru
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm