ಬ್ರೇಕಿಂಗ್ ನ್ಯೂಸ್
21-12-20 07:38 pm Mangaluru Correspondent ಕರಾವಳಿ
ಮೂಡುಬಿದ್ರೆ, ಡಿ.21: ಇಲ್ಲಿನ ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಬಾರಿಯೂ ಜಾತಿ ತಾರತಮ್ಯ ನಡೆಸಿ, ಪ್ರಸಾದ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಷಷ್ಠಿ ಉತ್ಸವ ನಡೆದಿದ್ದು ಬಳಿಕ ಭಕ್ತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವೇಳೆ, ಮೊದಲಿಗೆ ಬ್ರಾಹ್ಮಣರಿಗೆ ಮಾತ್ರ ಊಟ ನೀಡಲಾಗಿದ್ದು, ಉಳಿದವರನ್ನು ಒಳಗೆ ಬಾರದಂತೆ ತಡೆಯಲಾಗಿತ್ತು ಅನ್ನುವ ಬಗ್ಗೆ ಆರೋಪ ಕೇಳಿಬಂದಿದೆ. ದೇಗುಲದ ಅರ್ಚಕರು ಬ್ರಾಹ್ಮಣರನ್ನು ಮಾತ್ರ ಒಳಗೆ ಬಿಟ್ಟುಕೊಂಡಿದ್ದು, ಉಳಿದವರಿಗೆ ಆಬಳಿಕ ಭೋಜನ ನೀಡಲಾಗುವುದು ಎಂದು ತಾರತಮ್ಯ ಮಾಡಿದ್ದಾರೆಂದು ಆರೋಪಿಸಲಾಗಿದೆ.
ದೇವಸ್ಥಾನದ ಗೋಪುರದಲ್ಲಿ ಭೋಜನ ನಡೆದಿದ್ದು ಈ ವೇಳೆ ಇತರೇ ಜಾತಿಗಳವರು ಕೂಡ ಅದೇ ಸಾಲಿನಲ್ಲಿ ಊಟಕ್ಕೆ ಕುಳಿತುಕೊಂಡಿದ್ದಾಗ ಬ್ರಾಹ್ಮಣರು ಮಾತ್ರ ಎಂದು ಅರ್ಚಕರು ಸೂಚನೆ ನೀಡಿದ್ದಾಗಿ ಅಲ್ಲಿನ ಭಕ್ತರು ಆರೋಪಿಸಿದ್ದಾರೆ. ಕಳೆದ ವರ್ಷ ಪೊಲೀಸರು ಊಟಕ್ಕೆ ಕುಳಿತುಕೊಂಡಿದ್ದ ವೇಳೆ ದಲಿತ ಸಮುದಾಯಕ್ಕೆ ಸೇರಿದ ಸಿಬಂದಿಯೊಬ್ಬರು ದೇವಸ್ಥಾನದ ಒಳಗೆ ಊಟಕ್ಕೆ ಕುಳಿತುಕೊಂಡಿದ್ದನ್ನು ನೋಡಿ ಎಬ್ಬಿಸಿ ಹೊರಕ್ಕೆ ಕಳಿಸಲಾಗಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಈ ವಿಚಾರ ವಿವಾದಕ್ಕೂ ಕಾರಣವಾಗಿತ್ತಲ್ಲದೆ, ಪೊಲೀಸರ ಮಧ್ಯಪ್ರವೇಶದಿಂದ ದೇವಸ್ಥಾನದ ಆಡಳಿತಕ್ಕೆ ಎಚ್ಚರಿಕೆಯನ್ನೂ ನೀಡಲಾಗಿತ್ತು.
Moodbidri Kadandale temple is now in controversy after it has calculated the Panchyath Elections 2020 upon Catse basis.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm