ಬ್ರೇಕಿಂಗ್ ನ್ಯೂಸ್
21-12-20 07:38 pm Mangaluru Correspondent ಕರಾವಳಿ
ಮೂಡುಬಿದ್ರೆ, ಡಿ.21: ಇಲ್ಲಿನ ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಬಾರಿಯೂ ಜಾತಿ ತಾರತಮ್ಯ ನಡೆಸಿ, ಪ್ರಸಾದ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಷಷ್ಠಿ ಉತ್ಸವ ನಡೆದಿದ್ದು ಬಳಿಕ ಭಕ್ತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವೇಳೆ, ಮೊದಲಿಗೆ ಬ್ರಾಹ್ಮಣರಿಗೆ ಮಾತ್ರ ಊಟ ನೀಡಲಾಗಿದ್ದು, ಉಳಿದವರನ್ನು ಒಳಗೆ ಬಾರದಂತೆ ತಡೆಯಲಾಗಿತ್ತು ಅನ್ನುವ ಬಗ್ಗೆ ಆರೋಪ ಕೇಳಿಬಂದಿದೆ. ದೇಗುಲದ ಅರ್ಚಕರು ಬ್ರಾಹ್ಮಣರನ್ನು ಮಾತ್ರ ಒಳಗೆ ಬಿಟ್ಟುಕೊಂಡಿದ್ದು, ಉಳಿದವರಿಗೆ ಆಬಳಿಕ ಭೋಜನ ನೀಡಲಾಗುವುದು ಎಂದು ತಾರತಮ್ಯ ಮಾಡಿದ್ದಾರೆಂದು ಆರೋಪಿಸಲಾಗಿದೆ.
ದೇವಸ್ಥಾನದ ಗೋಪುರದಲ್ಲಿ ಭೋಜನ ನಡೆದಿದ್ದು ಈ ವೇಳೆ ಇತರೇ ಜಾತಿಗಳವರು ಕೂಡ ಅದೇ ಸಾಲಿನಲ್ಲಿ ಊಟಕ್ಕೆ ಕುಳಿತುಕೊಂಡಿದ್ದಾಗ ಬ್ರಾಹ್ಮಣರು ಮಾತ್ರ ಎಂದು ಅರ್ಚಕರು ಸೂಚನೆ ನೀಡಿದ್ದಾಗಿ ಅಲ್ಲಿನ ಭಕ್ತರು ಆರೋಪಿಸಿದ್ದಾರೆ. ಕಳೆದ ವರ್ಷ ಪೊಲೀಸರು ಊಟಕ್ಕೆ ಕುಳಿತುಕೊಂಡಿದ್ದ ವೇಳೆ ದಲಿತ ಸಮುದಾಯಕ್ಕೆ ಸೇರಿದ ಸಿಬಂದಿಯೊಬ್ಬರು ದೇವಸ್ಥಾನದ ಒಳಗೆ ಊಟಕ್ಕೆ ಕುಳಿತುಕೊಂಡಿದ್ದನ್ನು ನೋಡಿ ಎಬ್ಬಿಸಿ ಹೊರಕ್ಕೆ ಕಳಿಸಲಾಗಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಈ ವಿಚಾರ ವಿವಾದಕ್ಕೂ ಕಾರಣವಾಗಿತ್ತಲ್ಲದೆ, ಪೊಲೀಸರ ಮಧ್ಯಪ್ರವೇಶದಿಂದ ದೇವಸ್ಥಾನದ ಆಡಳಿತಕ್ಕೆ ಎಚ್ಚರಿಕೆಯನ್ನೂ ನೀಡಲಾಗಿತ್ತು.
Moodbidri Kadandale temple is now in controversy after it has calculated the Panchyath Elections 2020 upon Catse basis.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm