ಬ್ರೇಕಿಂಗ್ ನ್ಯೂಸ್
21-12-20 07:38 pm Mangaluru Correspondent ಕರಾವಳಿ
ಮೂಡುಬಿದ್ರೆ, ಡಿ.21: ಇಲ್ಲಿನ ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಬಾರಿಯೂ ಜಾತಿ ತಾರತಮ್ಯ ನಡೆಸಿ, ಪ್ರಸಾದ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಷಷ್ಠಿ ಉತ್ಸವ ನಡೆದಿದ್ದು ಬಳಿಕ ಭಕ್ತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವೇಳೆ, ಮೊದಲಿಗೆ ಬ್ರಾಹ್ಮಣರಿಗೆ ಮಾತ್ರ ಊಟ ನೀಡಲಾಗಿದ್ದು, ಉಳಿದವರನ್ನು ಒಳಗೆ ಬಾರದಂತೆ ತಡೆಯಲಾಗಿತ್ತು ಅನ್ನುವ ಬಗ್ಗೆ ಆರೋಪ ಕೇಳಿಬಂದಿದೆ. ದೇಗುಲದ ಅರ್ಚಕರು ಬ್ರಾಹ್ಮಣರನ್ನು ಮಾತ್ರ ಒಳಗೆ ಬಿಟ್ಟುಕೊಂಡಿದ್ದು, ಉಳಿದವರಿಗೆ ಆಬಳಿಕ ಭೋಜನ ನೀಡಲಾಗುವುದು ಎಂದು ತಾರತಮ್ಯ ಮಾಡಿದ್ದಾರೆಂದು ಆರೋಪಿಸಲಾಗಿದೆ.
ದೇವಸ್ಥಾನದ ಗೋಪುರದಲ್ಲಿ ಭೋಜನ ನಡೆದಿದ್ದು ಈ ವೇಳೆ ಇತರೇ ಜಾತಿಗಳವರು ಕೂಡ ಅದೇ ಸಾಲಿನಲ್ಲಿ ಊಟಕ್ಕೆ ಕುಳಿತುಕೊಂಡಿದ್ದಾಗ ಬ್ರಾಹ್ಮಣರು ಮಾತ್ರ ಎಂದು ಅರ್ಚಕರು ಸೂಚನೆ ನೀಡಿದ್ದಾಗಿ ಅಲ್ಲಿನ ಭಕ್ತರು ಆರೋಪಿಸಿದ್ದಾರೆ. ಕಳೆದ ವರ್ಷ ಪೊಲೀಸರು ಊಟಕ್ಕೆ ಕುಳಿತುಕೊಂಡಿದ್ದ ವೇಳೆ ದಲಿತ ಸಮುದಾಯಕ್ಕೆ ಸೇರಿದ ಸಿಬಂದಿಯೊಬ್ಬರು ದೇವಸ್ಥಾನದ ಒಳಗೆ ಊಟಕ್ಕೆ ಕುಳಿತುಕೊಂಡಿದ್ದನ್ನು ನೋಡಿ ಎಬ್ಬಿಸಿ ಹೊರಕ್ಕೆ ಕಳಿಸಲಾಗಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಈ ವಿಚಾರ ವಿವಾದಕ್ಕೂ ಕಾರಣವಾಗಿತ್ತಲ್ಲದೆ, ಪೊಲೀಸರ ಮಧ್ಯಪ್ರವೇಶದಿಂದ ದೇವಸ್ಥಾನದ ಆಡಳಿತಕ್ಕೆ ಎಚ್ಚರಿಕೆಯನ್ನೂ ನೀಡಲಾಗಿತ್ತು.
Moodbidri Kadandale temple is now in controversy after it has calculated the Panchyath Elections 2020 upon Catse basis.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm