ಬ್ರೇಕಿಂಗ್ ನ್ಯೂಸ್
05-06-25 03:05 pm HK News Desk ಕರಾವಳಿ
ಮಂಗಳೂರು, ಜೂನ್ 5: ಅರ್ ಸಿಬಿ ರಾಜ್ಯದ ಅಥವಾ ರಾಷ್ಟ್ರದ ಟೀಂ ಅಲ್ಲ. ಯಾವುದೋ ಒಂದು ಭಾವನೆ ಮತ್ತು ಹರ್ಷೋದ್ಘಾರದಲ್ಲಿ ವಿಜಯೋತ್ಸವ ಮಾಡುವಾಗ ಘಟನೆ ನಡೆದಿದೆ. ಏನಾಗಿದೆ ಏನಾಗಿಲ್ಲ ಅನ್ನೋದನ್ನ ಮುಖ್ಯಮಂತ್ರಿಗಳು ಹೇಳಬೇಕಾಗುತ್ತದೆ. ಐಪಿಎಲ್ ನಡೆಸೋರು ಕರೋಡ್ ಪತಿಗಳಲ್ಲ, ಸಾವಿರಾರು ಕೋಟಿ ಮಾಲೀಕರು. ಪ್ರಾಣ ಕಳೆದುಕೊಂಡವರಿಗೆ ಬಿಸಿಸಿಐ ಕಡೆಯಿಂದ ಒಂದೊಂದು ಕೋಟಿ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಈ ಬಗ್ಗೆ ಸರ್ಕಾರಕ್ಕೆ ಒತ್ತಡ ಮಾಡ್ತೀನಿ, ರಾಜ್ಯ ಸರ್ಕಾರದಿಂದಲೇ ಬಿಸಿಸಿಐನಿಂದ ಒಂದು ಕೋಟಿ ಕೊಡಿಸಬೇಕು. ಎಲ್ಲರೂ ದುಃಖದಲ್ಲಿದ್ದಾರೆ, ಹಾಗಾಗಿ ಏನೂ ಹೇಳಲು ಹೋಗಲ್ಲ. ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ದುಃಖ ತಡೆದುಕೊಳ್ಳಲು ಭಗವಂತ ಶಕ್ತಿ ಕೊಡಲಿ. ಸರ್ಕಾರ ಏನ್ ಮಾಡಿದೆ, ಏನ್ ಮಾಡಿಲ್ಲ ಅಂತ ನಾನು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಹೇಳಲು ಆಗಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು ಈ ಬಗ್ಗೆ ತಿಳುವಳಿಕೆ ಕೊಡಬೇಕು.
ಚಿನ್ನಸ್ವಾಮಿ ಕ್ರೀಡಾಂಗಣದ ಕೆಪಾಸಿಟಿ ಇರೋದು 35 ಸಾವಿರ ಜನ ಮಾತ್ರ. ಉಚಿತ ಅಂದ ತಕ್ಷಣ ಮೂರು ಲಕ್ಷ ಜನ ಅಲ್ಲಿಗೆ ಬಂದಿದಾರೆ. ಸಾವಿರಕ್ಕೆ ಒಂದು ಪೊಲೀಸ್ ನಮ್ಮಲ್ಲಿರೋದು, ಎಲ್ಲೋ ಒಂದು ಕಡೆ ಹೆಚ್ಚು ಕಮ್ಮಿ ಆಗಿದೆ. ಸಾವು ಹೊರಗಡೆ ಆದಾಗ ಒಳಗಡೆ ಸೆಲೆಬ್ರೇಷನ್ ನಿಲ್ಲಿಸಬೇಕಾಗಿತ್ತು. ಅಭಿಮಾನಿಗಳು ಬರೋವಾಗ ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಯೋಚನೆ ಮಾಡಬೇಕಾಗಿತ್ತು.
ಹೈಕೋರ್ಟ್ ಗೆ ಸುಮೊಟೋ ಕೇಸ್ ಮಾಡುವ ಎಲ್ಲಾ ಹಕ್ಕಿದೆ, ಅದೇ ಥರ ಎಲ್ಲದರಲ್ಲೂ ಮಾಡಿದರೆ ಒಳ್ಳೆಯದು. ಹನ್ನೊಂದು ಜನರ ಸಾವಿಗೆ ಯಾರು ಹೊಣೆ ಅಂತ ಸರ್ಕಾರ ಹೇಳಬೇಕು. ಇದು ಸರ್ಕಾರ ನಡೆಸಿರೋ ಕ್ರಿಕೆಟ್ ಅಲ್ಲ. ವಿಧಾನಸೌಧ ಬಳಿ ಯಾವುದೇ ಘಟನೆ ಆಗಿಲ್ಲ. ಇನ್ಜು ಸ್ಟೇಡಿಯಂನವರು ಕಾರ್ಯಕ್ರಮ ನಡೆಸುವಾಗ ಸ್ವಲ್ಪ ಯೋಚನೆ ಮಾಡಿ ನಡೆಸಬೇಕಿತ್ತು. ಅಮಾಯಕರು, ಯುವಕರು, ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಹೊಣೆ ಹೊರಬೇಕು ಎಂದು ಹೇಳಿದರು.
B K Hariprasad in Mangalore Demands Rs 1 Crore Compensation from BCCI for Each Victim of IPL Celebration Tragedy
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am