ಬ್ರೇಕಿಂಗ್ ನ್ಯೂಸ್
05-06-25 07:05 pm Mangalore Correspondent ಕರಾವಳಿ
ಮಂಗಳೂರು, ಜೂನ್ 5 : ದ.ಕ. ಜಿಲ್ಲೆಯಲ್ಲಿ ಶಾಂತಿ ಮರುಸ್ಥಾಪನೆ ಬಗ್ಗೆ ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ನೀಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ನಿಯೋಗ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರನ್ನು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಗುರುವಾರ ಭೇಟಿ ಮಾಡಿ ಸಲಹೆ ಪಡೆಯಿತು.
ಈ ಸಂದರ್ಭ ಕೋಮು ಘರ್ಷಣೆಗಳಿಂದ ಜಿಲ್ಲೆಯ ಅಭಿವೃದ್ಧಿ ಮೇಲಾದ ಪರಿಣಾಮ, ಜಿಲ್ಲೆಯಲ್ಲಿ ಶಾಂತಿ ಮರು ಸ್ಥಾಪನೆಗೆ ವಹಿಸಬೇಕಾದ ಕ್ರಮಗಳು, ಅಹಿತರ ಘಟನೆಗಳ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ನಾಸೀರ್ ಹುಸೈನ್, ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಶಾಸಕ ಎನ್.ಎ ಹ್ಯಾರಿಸ್, ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಸಂಸದ ಜಯಪ್ರಕಾಶ್ ಹೆಗ್ಗಡೆ ಅವರಿದ್ದ ಕೆಪಿಸಿಸಿ ನೀಯೋಗ ಅವಲೋಕನ ನಡೆಸಿತು.

ಸಭೆಯಲ್ಲಿ ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ರಾಜ್ಯ ಸಭಾ ಸದಸ್ಯರಾದ ಬಿ ಇಬ್ರಾಹಿಂ, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಜಿ ಎ ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಎಂ.ಎಸ್.ಮಹಮ್ಮದ್, ಮುಖಂಡರಾದ ಜಿ.ಕೃಷ್ಣಪ್ಪ ಸುಳ್ಯ, ಯು.ಕೆ.ಮೋನು, ಸದಾಶಿವ ಉಳ್ಳಾಲ್, ಮಮತಾ ಗಟ್ಟಿ, ಶಶಿಧರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
Mangalore Congress State Delegation Visits Mangaluru to Assess Measures for Restoration of Peace.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am