ಬ್ರೇಕಿಂಗ್ ನ್ಯೂಸ್
21-12-20 09:23 pm Mangaluru Correspondent ಕರಾವಳಿ
ಮುಲ್ಕಿ, ಡಿ.21: ಮೀನಿಗೆ ಹಾಕಿದ್ದ ಬಲೆಗೆ ಸಿಲುಕಿ ಮೀನುಗಾರನೇ ಸಾವನ್ನಪ್ಪಿದ ಘಟನೆ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಡೆಕೊಪ್ಲ ಸಮುದ್ರದಲ್ಲಿ ಸೋಮವಾರ ನಡೆದಿದೆ.
ಲೋಕೇಶ್ ಕೋಟ್ಯಾನ್(40) ಬಲೆಗೆ ಸಿಲುಕಿ ಮೃತ ದುರ್ದೈವಿ. ಲೋಕೇಶ್ ಸಮುದ್ರ ದಡದಲ್ಲಿ ರಬ್ಬರ್ ಟ್ಯೂಬ್ ಹಾಕಿ ಈಜುತ್ತಾ ಮೀನಿಗೆ ಬಲೆ ಬೀಸುತ್ತಿದ್ದರು. ಈ ವೇಳೆ ಬೃಹತ್ ತೆರೆ ಬಂದು ಆಕಸ್ಮಿಕವಾಗಿ ಬಲೆಯು ಲೋಕೇಶ್ ಅವರ ಕಾಲಿಗೆ ಸಿಲುಕಿಕೊಂಡಿತ್ತು. ತಕ್ಷಣವೇ ಬಲೆ ಬಿಡಿಸಲು ಯತ್ನಿಸಿದಾಗ ಟ್ಯೂಬ್ ಜಾರಿ ಈ ದುರಂತ ಸಂಭವಿಸಿದೆ.
ಈ ವೇಳೆ ಅಲ್ಲೇ ಇದ್ದ ಮೀನುಗಾರರು ರಕ್ಷಣೆಗೆ ಧಾವಿಸಿ ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆ ಫಲಕಾರಿ ಆಗದೆ ಲೋಕೇಶ್ ಮೃತಪಟ್ಟರು. ಈ ಸಂಬಂಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a Fisherman fell into the net and was found dead after he was trapped inside the net in Surathkal, Mangalore.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm