ಬ್ರೇಕಿಂಗ್ ನ್ಯೂಸ್
21-12-20 09:23 pm Mangaluru Correspondent ಕರಾವಳಿ
ಮುಲ್ಕಿ, ಡಿ.21: ಮೀನಿಗೆ ಹಾಕಿದ್ದ ಬಲೆಗೆ ಸಿಲುಕಿ ಮೀನುಗಾರನೇ ಸಾವನ್ನಪ್ಪಿದ ಘಟನೆ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಡೆಕೊಪ್ಲ ಸಮುದ್ರದಲ್ಲಿ ಸೋಮವಾರ ನಡೆದಿದೆ.
ಲೋಕೇಶ್ ಕೋಟ್ಯಾನ್(40) ಬಲೆಗೆ ಸಿಲುಕಿ ಮೃತ ದುರ್ದೈವಿ. ಲೋಕೇಶ್ ಸಮುದ್ರ ದಡದಲ್ಲಿ ರಬ್ಬರ್ ಟ್ಯೂಬ್ ಹಾಕಿ ಈಜುತ್ತಾ ಮೀನಿಗೆ ಬಲೆ ಬೀಸುತ್ತಿದ್ದರು. ಈ ವೇಳೆ ಬೃಹತ್ ತೆರೆ ಬಂದು ಆಕಸ್ಮಿಕವಾಗಿ ಬಲೆಯು ಲೋಕೇಶ್ ಅವರ ಕಾಲಿಗೆ ಸಿಲುಕಿಕೊಂಡಿತ್ತು. ತಕ್ಷಣವೇ ಬಲೆ ಬಿಡಿಸಲು ಯತ್ನಿಸಿದಾಗ ಟ್ಯೂಬ್ ಜಾರಿ ಈ ದುರಂತ ಸಂಭವಿಸಿದೆ.

ಈ ವೇಳೆ ಅಲ್ಲೇ ಇದ್ದ ಮೀನುಗಾರರು ರಕ್ಷಣೆಗೆ ಧಾವಿಸಿ ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆ ಫಲಕಾರಿ ಆಗದೆ ಲೋಕೇಶ್ ಮೃತಪಟ್ಟರು. ಈ ಸಂಬಂಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a Fisherman fell into the net and was found dead after he was trapped inside the net in Surathkal, Mangalore.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm