ಬ್ರೇಕಿಂಗ್ ನ್ಯೂಸ್
21-12-20 09:23 pm Mangaluru Correspondent ಕರಾವಳಿ
ಮುಲ್ಕಿ, ಡಿ.21: ಮೀನಿಗೆ ಹಾಕಿದ್ದ ಬಲೆಗೆ ಸಿಲುಕಿ ಮೀನುಗಾರನೇ ಸಾವನ್ನಪ್ಪಿದ ಘಟನೆ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಡೆಕೊಪ್ಲ ಸಮುದ್ರದಲ್ಲಿ ಸೋಮವಾರ ನಡೆದಿದೆ.
ಲೋಕೇಶ್ ಕೋಟ್ಯಾನ್(40) ಬಲೆಗೆ ಸಿಲುಕಿ ಮೃತ ದುರ್ದೈವಿ. ಲೋಕೇಶ್ ಸಮುದ್ರ ದಡದಲ್ಲಿ ರಬ್ಬರ್ ಟ್ಯೂಬ್ ಹಾಕಿ ಈಜುತ್ತಾ ಮೀನಿಗೆ ಬಲೆ ಬೀಸುತ್ತಿದ್ದರು. ಈ ವೇಳೆ ಬೃಹತ್ ತೆರೆ ಬಂದು ಆಕಸ್ಮಿಕವಾಗಿ ಬಲೆಯು ಲೋಕೇಶ್ ಅವರ ಕಾಲಿಗೆ ಸಿಲುಕಿಕೊಂಡಿತ್ತು. ತಕ್ಷಣವೇ ಬಲೆ ಬಿಡಿಸಲು ಯತ್ನಿಸಿದಾಗ ಟ್ಯೂಬ್ ಜಾರಿ ಈ ದುರಂತ ಸಂಭವಿಸಿದೆ.

ಈ ವೇಳೆ ಅಲ್ಲೇ ಇದ್ದ ಮೀನುಗಾರರು ರಕ್ಷಣೆಗೆ ಧಾವಿಸಿ ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆ ಫಲಕಾರಿ ಆಗದೆ ಲೋಕೇಶ್ ಮೃತಪಟ್ಟರು. ಈ ಸಂಬಂಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a Fisherman fell into the net and was found dead after he was trapped inside the net in Surathkal, Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm