ಬ್ರೇಕಿಂಗ್ ನ್ಯೂಸ್
06-06-25 09:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 6 : ಗೋವಾದಲ್ಲಿ ಇತ್ತೀಚಿಗೆ ಆಯೋಜಿಸಿದ್ದ "ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2025" ಸ್ಪರ್ಧೆಯಲ್ಲಿ “ಪ್ರಿನ್ಸ್ ಆಫ್ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್” ಎಂಬ ಪ್ರಶಸ್ತಿಗೆ ಮಂಗಳೂರಿನ ಎಂಟು ವರ್ಷದ ಹುಡುಗ ರುಶಭ್ ರಾವ್ ಆಯ್ಕೆಯಾಗಿದ್ದಾನೆ.
ಮಂಗಳೂರಿನಲ್ಲಿ ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ರಕ್ಷಿತ್ ರಾವ್ ಮತ್ತು ಅಶ್ವಿನಿ ದಂಪತಿಯ ಪುತ್ರನಾಗಿರುವ ರುಶಭ್ ರಾವ್, ಖಾಸಗಿ ಶಾಲೆಯಲ್ಲಿ ಮೂರನೇ ತರಗತಿಯ ವಿದ್ಯಾರ್ಥಿ. ಆರು ವರ್ಷದಲ್ಲೇ ಮಾಡೆಲಿಂಗ್ ಪ್ರವೇಶಿಸಿದ್ದ ರುಶಭ್, ಉತ್ತಮ ನೃತ್ಯ ಕೌಶಲ್ಯ ಮತ್ತು ಅಭಿನಯದಿಂದ ಗಮನ ಸೆಳೆದಿದ್ದಾನೆ. ಮೂರು ತುಳು ಚಲನಚಿತ್ರಗಳು ಮತ್ತು ಒಂದು ಕನ್ನಡ ಧಾರಾವಾಹಿಯಲ್ಲಿ ಬಾಲನಟನಾಗಿ ಅಭಿನಯ ತೋರಿಸಿದ್ದಾನೆ.

ಗೋವಾದಲ್ಲಿ ನಡೆದ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಲ್ಲದೇ, ಪ್ರಿನ್ಸ್ ಆಫ್ ಕರ್ನಾಟಕ, ಸೂಪರ್ ಟ್ಯಾಲೆಂಟ್" (ಪ್ರತಿಭಾ ಪ್ರದರ್ಶನ ವಿಭಾಗದಲ್ಲಿ ನೃತ್ಯ) ಬೆಸ್ಟ್ ಕಾಸ್ಟ್ಯೂಮ್" (ಅತ್ಯುತ್ತಮ ಉಡುಪು) ಪ್ರಶಸ್ತಿಗೂ ಆಯ್ಕೆಯಾಗಿದ್ದಾನೆ. ಫ್ಯಾಷನ್ ನಿರ್ದೇಶಕಿ ಯಶಸ್ವಿನಿ ದೇವಾಡಿಗ, ನೃತ್ಯ ಗುರು ನವೀನ್ ಶೆಟ್ಟಿ ಅವರಿಂದ ನೃತ್ಯ ತರಬೇತಿ ಪಡೆಯುತ್ತಿದ್ದಾನೆ.
ಆಗಸ್ಟ್ ತಿಂಗಳಲ್ಲಿ ವಿಯಟ್ನಾಂನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ರುಶಭ್ ಭಾರತ ನ್ನು ಪ್ರತಿನಿಧಿಸಲಿದ್ದಾನೆ.
Mangalore Rushabh Rao Shines at Junior Model International 2025; To Represent India Globally.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am