ಬ್ರೇಕಿಂಗ್ ನ್ಯೂಸ್
06-06-25 09:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 6 : ಗೋವಾದಲ್ಲಿ ಇತ್ತೀಚಿಗೆ ಆಯೋಜಿಸಿದ್ದ "ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2025" ಸ್ಪರ್ಧೆಯಲ್ಲಿ “ಪ್ರಿನ್ಸ್ ಆಫ್ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್” ಎಂಬ ಪ್ರಶಸ್ತಿಗೆ ಮಂಗಳೂರಿನ ಎಂಟು ವರ್ಷದ ಹುಡುಗ ರುಶಭ್ ರಾವ್ ಆಯ್ಕೆಯಾಗಿದ್ದಾನೆ.
ಮಂಗಳೂರಿನಲ್ಲಿ ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ರಕ್ಷಿತ್ ರಾವ್ ಮತ್ತು ಅಶ್ವಿನಿ ದಂಪತಿಯ ಪುತ್ರನಾಗಿರುವ ರುಶಭ್ ರಾವ್, ಖಾಸಗಿ ಶಾಲೆಯಲ್ಲಿ ಮೂರನೇ ತರಗತಿಯ ವಿದ್ಯಾರ್ಥಿ. ಆರು ವರ್ಷದಲ್ಲೇ ಮಾಡೆಲಿಂಗ್ ಪ್ರವೇಶಿಸಿದ್ದ ರುಶಭ್, ಉತ್ತಮ ನೃತ್ಯ ಕೌಶಲ್ಯ ಮತ್ತು ಅಭಿನಯದಿಂದ ಗಮನ ಸೆಳೆದಿದ್ದಾನೆ. ಮೂರು ತುಳು ಚಲನಚಿತ್ರಗಳು ಮತ್ತು ಒಂದು ಕನ್ನಡ ಧಾರಾವಾಹಿಯಲ್ಲಿ ಬಾಲನಟನಾಗಿ ಅಭಿನಯ ತೋರಿಸಿದ್ದಾನೆ.

ಗೋವಾದಲ್ಲಿ ನಡೆದ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಲ್ಲದೇ, ಪ್ರಿನ್ಸ್ ಆಫ್ ಕರ್ನಾಟಕ, ಸೂಪರ್ ಟ್ಯಾಲೆಂಟ್" (ಪ್ರತಿಭಾ ಪ್ರದರ್ಶನ ವಿಭಾಗದಲ್ಲಿ ನೃತ್ಯ) ಬೆಸ್ಟ್ ಕಾಸ್ಟ್ಯೂಮ್" (ಅತ್ಯುತ್ತಮ ಉಡುಪು) ಪ್ರಶಸ್ತಿಗೂ ಆಯ್ಕೆಯಾಗಿದ್ದಾನೆ. ಫ್ಯಾಷನ್ ನಿರ್ದೇಶಕಿ ಯಶಸ್ವಿನಿ ದೇವಾಡಿಗ, ನೃತ್ಯ ಗುರು ನವೀನ್ ಶೆಟ್ಟಿ ಅವರಿಂದ ನೃತ್ಯ ತರಬೇತಿ ಪಡೆಯುತ್ತಿದ್ದಾನೆ.
ಆಗಸ್ಟ್ ತಿಂಗಳಲ್ಲಿ ವಿಯಟ್ನಾಂನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ರುಶಭ್ ಭಾರತ ನ್ನು ಪ್ರತಿನಿಧಿಸಲಿದ್ದಾನೆ.
Mangalore Rushabh Rao Shines at Junior Model International 2025; To Represent India Globally.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm