ಬ್ರೇಕಿಂಗ್ ನ್ಯೂಸ್
06-06-25 09:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 6 : ಗೋವಾದಲ್ಲಿ ಇತ್ತೀಚಿಗೆ ಆಯೋಜಿಸಿದ್ದ "ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2025" ಸ್ಪರ್ಧೆಯಲ್ಲಿ “ಪ್ರಿನ್ಸ್ ಆಫ್ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್” ಎಂಬ ಪ್ರಶಸ್ತಿಗೆ ಮಂಗಳೂರಿನ ಎಂಟು ವರ್ಷದ ಹುಡುಗ ರುಶಭ್ ರಾವ್ ಆಯ್ಕೆಯಾಗಿದ್ದಾನೆ.
ಮಂಗಳೂರಿನಲ್ಲಿ ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ರಕ್ಷಿತ್ ರಾವ್ ಮತ್ತು ಅಶ್ವಿನಿ ದಂಪತಿಯ ಪುತ್ರನಾಗಿರುವ ರುಶಭ್ ರಾವ್, ಖಾಸಗಿ ಶಾಲೆಯಲ್ಲಿ ಮೂರನೇ ತರಗತಿಯ ವಿದ್ಯಾರ್ಥಿ. ಆರು ವರ್ಷದಲ್ಲೇ ಮಾಡೆಲಿಂಗ್ ಪ್ರವೇಶಿಸಿದ್ದ ರುಶಭ್, ಉತ್ತಮ ನೃತ್ಯ ಕೌಶಲ್ಯ ಮತ್ತು ಅಭಿನಯದಿಂದ ಗಮನ ಸೆಳೆದಿದ್ದಾನೆ. ಮೂರು ತುಳು ಚಲನಚಿತ್ರಗಳು ಮತ್ತು ಒಂದು ಕನ್ನಡ ಧಾರಾವಾಹಿಯಲ್ಲಿ ಬಾಲನಟನಾಗಿ ಅಭಿನಯ ತೋರಿಸಿದ್ದಾನೆ.
ಗೋವಾದಲ್ಲಿ ನಡೆದ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಲ್ಲದೇ, ಪ್ರಿನ್ಸ್ ಆಫ್ ಕರ್ನಾಟಕ, ಸೂಪರ್ ಟ್ಯಾಲೆಂಟ್" (ಪ್ರತಿಭಾ ಪ್ರದರ್ಶನ ವಿಭಾಗದಲ್ಲಿ ನೃತ್ಯ) ಬೆಸ್ಟ್ ಕಾಸ್ಟ್ಯೂಮ್" (ಅತ್ಯುತ್ತಮ ಉಡುಪು) ಪ್ರಶಸ್ತಿಗೂ ಆಯ್ಕೆಯಾಗಿದ್ದಾನೆ. ಫ್ಯಾಷನ್ ನಿರ್ದೇಶಕಿ ಯಶಸ್ವಿನಿ ದೇವಾಡಿಗ, ನೃತ್ಯ ಗುರು ನವೀನ್ ಶೆಟ್ಟಿ ಅವರಿಂದ ನೃತ್ಯ ತರಬೇತಿ ಪಡೆಯುತ್ತಿದ್ದಾನೆ.
ಆಗಸ್ಟ್ ತಿಂಗಳಲ್ಲಿ ವಿಯಟ್ನಾಂನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ರುಶಭ್ ಭಾರತ ನ್ನು ಪ್ರತಿನಿಧಿಸಲಿದ್ದಾನೆ.
Mangalore Rushabh Rao Shines at Junior Model International 2025; To Represent India Globally.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
06-06-25 09:29 pm
Mangalore Correspondent
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm