ಬ್ರೇಕಿಂಗ್ ನ್ಯೂಸ್
07-06-25 09:15 pm Mangalore Correspondent ಕರಾವಳಿ
ಮಂಗಳೂರು, ಜೂನ್ 7 : ಆರ್ ಸಿಬಿ ವಿಜಯೋತ್ಸವ ಸಂದರ್ಭ ಕಾಲ್ತುಳಿತ ಆಗುತ್ತಿದ್ದಾಗ ರಾಜ್ಯದ ಮುಖ್ಯಮಂತ್ರಿಯಾದವರು ದೋಸೆ ತಿನ್ನುತ್ತಿದ್ದರು ಅನ್ನುವ ಸುದ್ದಿ ಸತ್ಯವೇ ಆಗಿದ್ದರೆ, ದುರಂತದಲ್ಲಿ ಮಕ್ಕಳನ್ನು ಕಳಕೊಂಡ ಕುಟುಂಬದ ಶಾಪ ತಟ್ಟುತ್ತದೆ. ದೇವರು ಕೂಡ ಕ್ಷಮಿಸಲಿಕ್ಕಿಲ್ಲ. ಆದರೆ ಆ ರೀತಿ ಆಗಿರಲಿಕ್ಕಿಲ್ಲ ಎಂದು ಭಾವಿಸುತ್ತೇನೆ ಎಂಬುದಾಗಿ ಬಿಜೆಪಿ ಮುಖಂಡ ಸಿಟಿ ರವಿ ಹೇಳಿದ್ದಾರೆ.
ಬೆಂಗಳೂರಿನ ಕಾಲ್ತುಳಿತ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ದೋಸೆ ಸವಿಯುತ್ತಿದ್ದರು ಎನ್ನುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಸಿಟಿ ರವಿ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಯಾರೇ ಆಗಲಿ, ಇಂಥ ದುರಂತ ಆಗಿದ್ದಾಗ ದೋಸೆ ಸವಿಯುವಂಥ ಕೆಲಸ ಮಾನವೀಯತೆ ಇದ್ದವರು ಮಾಡಲಿಕ್ಕಿಲ್ಲ. ಅದು ಸತ್ಯವೇ ಆಗಿದ್ದರೆ ಇದಕ್ಕೂ ಆಫ್ರಿಕಾದಲ್ಲಿ ಮಕ್ಕಳ ಮೆದುಳನ್ನು ತಿನ್ನುವ ಇದಿ ಅಮೀನ್ ಗೂ ವ್ಯತ್ಯಾಸ ಇಲ್ಲ ಎಂದು ಟೀಕಿಸಿದ್ದಾರೆ.

ಆರ್ ಸಿಬಿ ಗೆಲುವಿನ ವಿಜಯೋತ್ಸವ ಆಚರಿಸಲು ಅದರ ಮಾಲೀಕರು ಕರ್ನಾಟಕದವರಾ. ಸಿಎಂ ಅಥವಾ ಅವರ ಕಡೆಯವರು ಇದರಲ್ಲಿ ಸೀಕ್ರೆಟ್ ಇನ್ವೆಸ್ಟ್ ಮಾಡಿದ್ದಾರೆಯೇ.. ಎಂದು ಪ್ರಶ್ನಿಸಿದ ಸಿಟಿ ರವಿ, ಅಷ್ಟು ತರಾತುರಿಯಲ್ಲಿ ವಿಜಯೋತ್ಸವ ಮಾಡುವುದಕ್ಕೇನು ದರ್ದು ಇತ್ತು. ಇವರ ಬೇಜಾವಾಬ್ದಾರಿ ತೋರಿಸದೇ ಇರುತ್ತಿದ್ದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಲೆತಗ್ಗಿಸುವ ಸ್ಥಿತಿ ಬರುತ್ತಿತ್ತಾ.. ಹೊರಗಡೆ ಜೀವ ಹೋಗುತ್ತಾ ಇದ್ರೂ ಡಿಸಿಎಂ ಟ್ರೋಫಿ ಎತ್ತಿ ಕುಣೀತಾ ಇದ್ರಲ್ವಾ.. ಈ ಘಟನೆಗೆ ಯಾರು ರೆಸ್ಪಾನ್ಸಿಬಲ್. ಕಾಲ್ತುಳಿತ ಆದಾಗ ಗಾಯಾಳುಗಳನ್ನು ಪೊಲೀಸರು ಕೈಯಲ್ಲಿ ಎತ್ಕೊಂಡು ಹೋಗುವ ಸ್ಥಿತಿಯಾಗಿತ್ತಲ್ವೇ.. ಆಂಬುಲೆನ್ಸ್ ಇಟ್ಕೊಳ್ಳೋಕೂ ಯೋಗ್ಯತೆ ಇರಲಿಲ್ವಾ ಎಂದರು.
ಪೊಲೀಸ್ ಅಧಿಕಾರಿಗಳನ್ನು ಕಾರಣಕರ್ತರೆಂದು ಸಸ್ಪೆಂಡ್ ಮಾಡಿದ್ದೀರಿ. ಆರ್ ಸಿಬಿ ಗೆಲುವಿನ ವಿಜಯೋತ್ಸವ ಆಯೋಜಿಸಿದ್ದು ಕಮಿಷನರ್ ದಯಾನಂದ್. ಒಟ್ಟು ಕಾರ್ಯಕ್ರಮವನ್ನು ಅವರೇ ಮಾಡಿದ್ರು ಅಂತ ಹೊಣೆ ಎಲ್ಲ ಅವರ ತಲೆಗೆ ಕಟ್ಟಿದಂತೆ ಸಿಎಂ, ಡಿಸಿಎಂ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದರು.
Siddaramaiah, DK Shivakumar Must Take Responsibility for RCB Stampede, Not Blame Police, CT Ravi.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am