ಬ್ರೇಕಿಂಗ್ ನ್ಯೂಸ್
07-06-25 09:15 pm Mangalore Correspondent ಕರಾವಳಿ
ಮಂಗಳೂರು, ಜೂನ್ 7 : ಆರ್ ಸಿಬಿ ವಿಜಯೋತ್ಸವ ಸಂದರ್ಭ ಕಾಲ್ತುಳಿತ ಆಗುತ್ತಿದ್ದಾಗ ರಾಜ್ಯದ ಮುಖ್ಯಮಂತ್ರಿಯಾದವರು ದೋಸೆ ತಿನ್ನುತ್ತಿದ್ದರು ಅನ್ನುವ ಸುದ್ದಿ ಸತ್ಯವೇ ಆಗಿದ್ದರೆ, ದುರಂತದಲ್ಲಿ ಮಕ್ಕಳನ್ನು ಕಳಕೊಂಡ ಕುಟುಂಬದ ಶಾಪ ತಟ್ಟುತ್ತದೆ. ದೇವರು ಕೂಡ ಕ್ಷಮಿಸಲಿಕ್ಕಿಲ್ಲ. ಆದರೆ ಆ ರೀತಿ ಆಗಿರಲಿಕ್ಕಿಲ್ಲ ಎಂದು ಭಾವಿಸುತ್ತೇನೆ ಎಂಬುದಾಗಿ ಬಿಜೆಪಿ ಮುಖಂಡ ಸಿಟಿ ರವಿ ಹೇಳಿದ್ದಾರೆ.
ಬೆಂಗಳೂರಿನ ಕಾಲ್ತುಳಿತ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ದೋಸೆ ಸವಿಯುತ್ತಿದ್ದರು ಎನ್ನುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಸಿಟಿ ರವಿ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಯಾರೇ ಆಗಲಿ, ಇಂಥ ದುರಂತ ಆಗಿದ್ದಾಗ ದೋಸೆ ಸವಿಯುವಂಥ ಕೆಲಸ ಮಾನವೀಯತೆ ಇದ್ದವರು ಮಾಡಲಿಕ್ಕಿಲ್ಲ. ಅದು ಸತ್ಯವೇ ಆಗಿದ್ದರೆ ಇದಕ್ಕೂ ಆಫ್ರಿಕಾದಲ್ಲಿ ಮಕ್ಕಳ ಮೆದುಳನ್ನು ತಿನ್ನುವ ಇದಿ ಅಮೀನ್ ಗೂ ವ್ಯತ್ಯಾಸ ಇಲ್ಲ ಎಂದು ಟೀಕಿಸಿದ್ದಾರೆ.

ಆರ್ ಸಿಬಿ ಗೆಲುವಿನ ವಿಜಯೋತ್ಸವ ಆಚರಿಸಲು ಅದರ ಮಾಲೀಕರು ಕರ್ನಾಟಕದವರಾ. ಸಿಎಂ ಅಥವಾ ಅವರ ಕಡೆಯವರು ಇದರಲ್ಲಿ ಸೀಕ್ರೆಟ್ ಇನ್ವೆಸ್ಟ್ ಮಾಡಿದ್ದಾರೆಯೇ.. ಎಂದು ಪ್ರಶ್ನಿಸಿದ ಸಿಟಿ ರವಿ, ಅಷ್ಟು ತರಾತುರಿಯಲ್ಲಿ ವಿಜಯೋತ್ಸವ ಮಾಡುವುದಕ್ಕೇನು ದರ್ದು ಇತ್ತು. ಇವರ ಬೇಜಾವಾಬ್ದಾರಿ ತೋರಿಸದೇ ಇರುತ್ತಿದ್ದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಲೆತಗ್ಗಿಸುವ ಸ್ಥಿತಿ ಬರುತ್ತಿತ್ತಾ.. ಹೊರಗಡೆ ಜೀವ ಹೋಗುತ್ತಾ ಇದ್ರೂ ಡಿಸಿಎಂ ಟ್ರೋಫಿ ಎತ್ತಿ ಕುಣೀತಾ ಇದ್ರಲ್ವಾ.. ಈ ಘಟನೆಗೆ ಯಾರು ರೆಸ್ಪಾನ್ಸಿಬಲ್. ಕಾಲ್ತುಳಿತ ಆದಾಗ ಗಾಯಾಳುಗಳನ್ನು ಪೊಲೀಸರು ಕೈಯಲ್ಲಿ ಎತ್ಕೊಂಡು ಹೋಗುವ ಸ್ಥಿತಿಯಾಗಿತ್ತಲ್ವೇ.. ಆಂಬುಲೆನ್ಸ್ ಇಟ್ಕೊಳ್ಳೋಕೂ ಯೋಗ್ಯತೆ ಇರಲಿಲ್ವಾ ಎಂದರು.
ಪೊಲೀಸ್ ಅಧಿಕಾರಿಗಳನ್ನು ಕಾರಣಕರ್ತರೆಂದು ಸಸ್ಪೆಂಡ್ ಮಾಡಿದ್ದೀರಿ. ಆರ್ ಸಿಬಿ ಗೆಲುವಿನ ವಿಜಯೋತ್ಸವ ಆಯೋಜಿಸಿದ್ದು ಕಮಿಷನರ್ ದಯಾನಂದ್. ಒಟ್ಟು ಕಾರ್ಯಕ್ರಮವನ್ನು ಅವರೇ ಮಾಡಿದ್ರು ಅಂತ ಹೊಣೆ ಎಲ್ಲ ಅವರ ತಲೆಗೆ ಕಟ್ಟಿದಂತೆ ಸಿಎಂ, ಡಿಸಿಎಂ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದರು.
Siddaramaiah, DK Shivakumar Must Take Responsibility for RCB Stampede, Not Blame Police, CT Ravi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am