ಬ್ರೇಕಿಂಗ್ ನ್ಯೂಸ್
07-06-25 11:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 7 : 'ಪಿರ್ಸ ಎಪ್ಪೊಲುಂ ಇಕ್ಕಟ್ಟ್ ’ ಎಂಬ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಮತ್ತು ಪೊಲೀಸರ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ಹರಿಯಬಿಟ್ಟ ಆರೋಪದಲ್ಲಿ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಗ್ರೂಪ್ನಲ್ಲಿ ಅಶ್ರಫ್ ಕಿನಾರ ಕುದ್ರೋಳಿ ಎಂಬ ಹೆಸರಿನ ವ್ಯಕ್ತಿ ‘ಬ್ರೇಕಿಂಗ್...ಇದೀಗ ಸಜಿಪ, ಪಾವೂರ್ನಲ್ಲಿ ಮತ್ತೆ ಪೊಲೀಸ್ ರೈಡ್... ಅಲ್ಲಾಹನ ಸಮರ್ಪಣೆಗೆ ತಂದಿಟ್ಟ ಉಲ್ಹಿಯ ಕೊಡುವ ಹಸುಗಳನ್ನು ವಶಪಡಿಸುತ್ತಿರುವ ಪೊಲೀಸರು. ಕೇಳಿದ್ರೆ ಸರಕಾರದ ಆದೇಶವಂತೆ... ಮುಸ್ಲಿಮರ ಮತಗಳಲ್ಲಿ ಉಸಿರಾಡುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಮುಸ್ಲಿಮರು ಒಟ್ಟಾಗಿ ಬಿಸಿ ಮುಟ್ಟಿಸಬೇಕು’ ಎಂದು ಸಂದೇಶ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಇದೇ ಗ್ರೂಪಿನಲ್ಲಿ 57 ಸೆಕೆಂಡ್ ಇರುವ ಇನ್ನೊಂದು ವೀಡಿಯೊ ಸಂದೇಶದಲ್ಲಿ ‘ನಾನು ಸಾವರ್ಕರ್ ಅಭಿಮಾನಿ ಖಾದರ್ಕರ್, ಅಲಕ್ಕ ಪೋಯಿತಲ್ಲೇ..’ ಎಂಬುದಾಗಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಸಿಎಂ ಸಿದ್ದರಾಮ
ಫೋಟೋಗಳನ್ನು ಎಡಿಟ್ ಮಾಡಿ ಸಿಂಗರ್: ದಸ್ತಕೀರ್, ಲಿರಿಕ್ಸ್: ಸರಫ್ ವಿಟ್ಲ ಎಂದು ಬರೆದು ಬ್ಯಾರಿ ಭಾಷೆಯಲ್ಲಿ ಕಾಂಗ್ರೆಸ್ ಪಕ್ಷ, ಸರಕಾರದ ವಿರೋಧಿ ಹಾಡು ಹಾಡಿರುವ ವೀಡಿಯೋ ಮಾಡಿ ಹರಿಯಬಿಡಲಾಗಿದೆ. ಈ ಬಗ್ಗೆ ಸೈಬರ್ ಠಾಣೆ ಸಿಬಂದಿ ನೀಡಿದ ದೂರಿನಂತೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Derogatory Messages Against Speaker Khader and CM Siddaramaiah in WhatsApp Group; FIR Filed.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm