ಬ್ರೇಕಿಂಗ್ ನ್ಯೂಸ್
07-06-25 11:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 7 : 'ಪಿರ್ಸ ಎಪ್ಪೊಲುಂ ಇಕ್ಕಟ್ಟ್ ’ ಎಂಬ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಮತ್ತು ಪೊಲೀಸರ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ಹರಿಯಬಿಟ್ಟ ಆರೋಪದಲ್ಲಿ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಗ್ರೂಪ್ನಲ್ಲಿ ಅಶ್ರಫ್ ಕಿನಾರ ಕುದ್ರೋಳಿ ಎಂಬ ಹೆಸರಿನ ವ್ಯಕ್ತಿ ‘ಬ್ರೇಕಿಂಗ್...ಇದೀಗ ಸಜಿಪ, ಪಾವೂರ್ನಲ್ಲಿ ಮತ್ತೆ ಪೊಲೀಸ್ ರೈಡ್... ಅಲ್ಲಾಹನ ಸಮರ್ಪಣೆಗೆ ತಂದಿಟ್ಟ ಉಲ್ಹಿಯ ಕೊಡುವ ಹಸುಗಳನ್ನು ವಶಪಡಿಸುತ್ತಿರುವ ಪೊಲೀಸರು. ಕೇಳಿದ್ರೆ ಸರಕಾರದ ಆದೇಶವಂತೆ... ಮುಸ್ಲಿಮರ ಮತಗಳಲ್ಲಿ ಉಸಿರಾಡುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಮುಸ್ಲಿಮರು ಒಟ್ಟಾಗಿ ಬಿಸಿ ಮುಟ್ಟಿಸಬೇಕು’ ಎಂದು ಸಂದೇಶ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಇದೇ ಗ್ರೂಪಿನಲ್ಲಿ 57 ಸೆಕೆಂಡ್ ಇರುವ ಇನ್ನೊಂದು ವೀಡಿಯೊ ಸಂದೇಶದಲ್ಲಿ ‘ನಾನು ಸಾವರ್ಕರ್ ಅಭಿಮಾನಿ ಖಾದರ್ಕರ್, ಅಲಕ್ಕ ಪೋಯಿತಲ್ಲೇ..’ ಎಂಬುದಾಗಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಸಿಎಂ ಸಿದ್ದರಾಮ
ಫೋಟೋಗಳನ್ನು ಎಡಿಟ್ ಮಾಡಿ ಸಿಂಗರ್: ದಸ್ತಕೀರ್, ಲಿರಿಕ್ಸ್: ಸರಫ್ ವಿಟ್ಲ ಎಂದು ಬರೆದು ಬ್ಯಾರಿ ಭಾಷೆಯಲ್ಲಿ ಕಾಂಗ್ರೆಸ್ ಪಕ್ಷ, ಸರಕಾರದ ವಿರೋಧಿ ಹಾಡು ಹಾಡಿರುವ ವೀಡಿಯೋ ಮಾಡಿ ಹರಿಯಬಿಡಲಾಗಿದೆ. ಈ ಬಗ್ಗೆ ಸೈಬರ್ ಠಾಣೆ ಸಿಬಂದಿ ನೀಡಿದ ದೂರಿನಂತೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Derogatory Messages Against Speaker Khader and CM Siddaramaiah in WhatsApp Group; FIR Filed.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm