ಬ್ರೇಕಿಂಗ್ ನ್ಯೂಸ್
07-06-25 11:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 7 : 'ಪಿರ್ಸ ಎಪ್ಪೊಲುಂ ಇಕ್ಕಟ್ಟ್ ’ ಎಂಬ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಮತ್ತು ಪೊಲೀಸರ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ಹರಿಯಬಿಟ್ಟ ಆರೋಪದಲ್ಲಿ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಗ್ರೂಪ್ನಲ್ಲಿ ಅಶ್ರಫ್ ಕಿನಾರ ಕುದ್ರೋಳಿ ಎಂಬ ಹೆಸರಿನ ವ್ಯಕ್ತಿ ‘ಬ್ರೇಕಿಂಗ್...ಇದೀಗ ಸಜಿಪ, ಪಾವೂರ್ನಲ್ಲಿ ಮತ್ತೆ ಪೊಲೀಸ್ ರೈಡ್... ಅಲ್ಲಾಹನ ಸಮರ್ಪಣೆಗೆ ತಂದಿಟ್ಟ ಉಲ್ಹಿಯ ಕೊಡುವ ಹಸುಗಳನ್ನು ವಶಪಡಿಸುತ್ತಿರುವ ಪೊಲೀಸರು. ಕೇಳಿದ್ರೆ ಸರಕಾರದ ಆದೇಶವಂತೆ... ಮುಸ್ಲಿಮರ ಮತಗಳಲ್ಲಿ ಉಸಿರಾಡುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಮುಸ್ಲಿಮರು ಒಟ್ಟಾಗಿ ಬಿಸಿ ಮುಟ್ಟಿಸಬೇಕು’ ಎಂದು ಸಂದೇಶ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಇದೇ ಗ್ರೂಪಿನಲ್ಲಿ 57 ಸೆಕೆಂಡ್ ಇರುವ ಇನ್ನೊಂದು ವೀಡಿಯೊ ಸಂದೇಶದಲ್ಲಿ ‘ನಾನು ಸಾವರ್ಕರ್ ಅಭಿಮಾನಿ ಖಾದರ್ಕರ್, ಅಲಕ್ಕ ಪೋಯಿತಲ್ಲೇ..’ ಎಂಬುದಾಗಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಸಿಎಂ ಸಿದ್ದರಾಮ
ಫೋಟೋಗಳನ್ನು ಎಡಿಟ್ ಮಾಡಿ ಸಿಂಗರ್: ದಸ್ತಕೀರ್, ಲಿರಿಕ್ಸ್: ಸರಫ್ ವಿಟ್ಲ ಎಂದು ಬರೆದು ಬ್ಯಾರಿ ಭಾಷೆಯಲ್ಲಿ ಕಾಂಗ್ರೆಸ್ ಪಕ್ಷ, ಸರಕಾರದ ವಿರೋಧಿ ಹಾಡು ಹಾಡಿರುವ ವೀಡಿಯೋ ಮಾಡಿ ಹರಿಯಬಿಡಲಾಗಿದೆ. ಈ ಬಗ್ಗೆ ಸೈಬರ್ ಠಾಣೆ ಸಿಬಂದಿ ನೀಡಿದ ದೂರಿನಂತೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Derogatory Messages Against Speaker Khader and CM Siddaramaiah in WhatsApp Group; FIR Filed.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am