ಬ್ರೇಕಿಂಗ್ ನ್ಯೂಸ್
07-06-25 11:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 7 : 'ಪಿರ್ಸ ಎಪ್ಪೊಲುಂ ಇಕ್ಕಟ್ಟ್ ’ ಎಂಬ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಮತ್ತು ಪೊಲೀಸರ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ಹರಿಯಬಿಟ್ಟ ಆರೋಪದಲ್ಲಿ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಗ್ರೂಪ್ನಲ್ಲಿ ಅಶ್ರಫ್ ಕಿನಾರ ಕುದ್ರೋಳಿ ಎಂಬ ಹೆಸರಿನ ವ್ಯಕ್ತಿ ‘ಬ್ರೇಕಿಂಗ್...ಇದೀಗ ಸಜಿಪ, ಪಾವೂರ್ನಲ್ಲಿ ಮತ್ತೆ ಪೊಲೀಸ್ ರೈಡ್... ಅಲ್ಲಾಹನ ಸಮರ್ಪಣೆಗೆ ತಂದಿಟ್ಟ ಉಲ್ಹಿಯ ಕೊಡುವ ಹಸುಗಳನ್ನು ವಶಪಡಿಸುತ್ತಿರುವ ಪೊಲೀಸರು. ಕೇಳಿದ್ರೆ ಸರಕಾರದ ಆದೇಶವಂತೆ... ಮುಸ್ಲಿಮರ ಮತಗಳಲ್ಲಿ ಉಸಿರಾಡುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಮುಸ್ಲಿಮರು ಒಟ್ಟಾಗಿ ಬಿಸಿ ಮುಟ್ಟಿಸಬೇಕು’ ಎಂದು ಸಂದೇಶ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಇದೇ ಗ್ರೂಪಿನಲ್ಲಿ 57 ಸೆಕೆಂಡ್ ಇರುವ ಇನ್ನೊಂದು ವೀಡಿಯೊ ಸಂದೇಶದಲ್ಲಿ ‘ನಾನು ಸಾವರ್ಕರ್ ಅಭಿಮಾನಿ ಖಾದರ್ಕರ್, ಅಲಕ್ಕ ಪೋಯಿತಲ್ಲೇ..’ ಎಂಬುದಾಗಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಸಿಎಂ ಸಿದ್ದರಾಮ
ಫೋಟೋಗಳನ್ನು ಎಡಿಟ್ ಮಾಡಿ ಸಿಂಗರ್: ದಸ್ತಕೀರ್, ಲಿರಿಕ್ಸ್: ಸರಫ್ ವಿಟ್ಲ ಎಂದು ಬರೆದು ಬ್ಯಾರಿ ಭಾಷೆಯಲ್ಲಿ ಕಾಂಗ್ರೆಸ್ ಪಕ್ಷ, ಸರಕಾರದ ವಿರೋಧಿ ಹಾಡು ಹಾಡಿರುವ ವೀಡಿಯೋ ಮಾಡಿ ಹರಿಯಬಿಡಲಾಗಿದೆ. ಈ ಬಗ್ಗೆ ಸೈಬರ್ ಠಾಣೆ ಸಿಬಂದಿ ನೀಡಿದ ದೂರಿನಂತೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Derogatory Messages Against Speaker Khader and CM Siddaramaiah in WhatsApp Group; FIR Filed.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm