ಬ್ರೇಕಿಂಗ್ ನ್ಯೂಸ್
11-06-25 06:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 11 : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರು ತನ್ನ ಇಬ್ಬರು ಸಹಚರರೊಂದಿಗೆ ಸೇರಿ ಪಣಂಬೂರಿನಲ್ಲಿರುವ ನವ ಮಂಗಳೂರು ಬಂದರಿನ ಕಚೇರಿಗೆ ನುಗ್ಗಿ (ಎನ್ಎಂಪಿಎ) ಸರ್ಕಾರದ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಾಮಗಾರಿಯೊಂದರ ಬಿಲ್ ಪಾಸ್ ಮಾಡುವ ವಿಚಾರದಲ್ಲಿ ಮೊಯ್ದೀನ್ ಬಾವಾ ಅವರು ಜೂನ್ 9ರಂದು ರಾತ್ರಿ ಎಂಟು ಗಂಟೆಗೆ ಎನ್ಎಂಪಿಎ ಕಚೇರಿಗೆ ಅಧಿಕಾರಿಗಳೊಂದಿಗೆ ಮಾತನಾಡಲು ಬಂದಿದ್ದು ಈ ವೇಳೆ ಡೆಪ್ಯುಟಿ ಚೇರ್ ಪರ್ಸನ್ ಕಚೇರಿಗೆ ನುಗ್ಗಿ ವಾಗ್ವಾದ ನಡೆಸಿದ್ದಾರೆ. ಅವರನ್ನು ಕಚೇರಿಯಿಂದ ಹೊರಗೆ ಹೋಗಲು ಬಿಡದೇ, 15 ನಿಮಿಷ ಕಾಲ ತಡೆದು ನಿಲ್ಲಿಸಿ ಕಿರುಚಾಡಿದ್ದಾರೆ. ನಂತರ ಅಧಿಕಾರಿ ಹೊರಗೆ ಬಂದಾಗಲೂ ಹಿಂಬಾಲಿಸುತ್ತ ಬೆದರಿಕೆ ಹಾಕಿದ್ದಾರೆ.
ಅಧಿಕಾರಿ ಬೇರೆ ಕರ್ತವ್ಯಕ್ಕಾಗಿ ಕಾರಿನಲ್ಲಿ ಹೊರಗಡೆ ತೆರಳಲು ಮುಂದಾಗಿದ್ದ ವೇಳೆಯೂ ಕಾರನ್ನು ತಡೆದು ನಿಲ್ಲಿಸಿ, ಬೈದಾಡಿದ್ದಾರೆ. ಈ ಘಟನೆ ಬಗ್ಗೆ ಎನ್ಎಂಪಿಎ ಸೆಕ್ರೆಟರಿಯವರು ಜೂನ್ 10ರಂದು ಸಂಜೆ ಪಣಂಬೂರು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025 ಕಲಂ 224, 221, 132, 126, 127, 226 ಬಿ.ಎನ್.ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ.
Former MLA Moideen Bava Booked for Obstructing NMPT Official at Panambur Office in Mangalore.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm