ಬ್ರೇಕಿಂಗ್ ನ್ಯೂಸ್
11-06-25 06:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 11 : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರು ತನ್ನ ಇಬ್ಬರು ಸಹಚರರೊಂದಿಗೆ ಸೇರಿ ಪಣಂಬೂರಿನಲ್ಲಿರುವ ನವ ಮಂಗಳೂರು ಬಂದರಿನ ಕಚೇರಿಗೆ ನುಗ್ಗಿ (ಎನ್ಎಂಪಿಎ) ಸರ್ಕಾರದ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಾಮಗಾರಿಯೊಂದರ ಬಿಲ್ ಪಾಸ್ ಮಾಡುವ ವಿಚಾರದಲ್ಲಿ ಮೊಯ್ದೀನ್ ಬಾವಾ ಅವರು ಜೂನ್ 9ರಂದು ರಾತ್ರಿ ಎಂಟು ಗಂಟೆಗೆ ಎನ್ಎಂಪಿಎ ಕಚೇರಿಗೆ ಅಧಿಕಾರಿಗಳೊಂದಿಗೆ ಮಾತನಾಡಲು ಬಂದಿದ್ದು ಈ ವೇಳೆ ಡೆಪ್ಯುಟಿ ಚೇರ್ ಪರ್ಸನ್ ಕಚೇರಿಗೆ ನುಗ್ಗಿ ವಾಗ್ವಾದ ನಡೆಸಿದ್ದಾರೆ. ಅವರನ್ನು ಕಚೇರಿಯಿಂದ ಹೊರಗೆ ಹೋಗಲು ಬಿಡದೇ, 15 ನಿಮಿಷ ಕಾಲ ತಡೆದು ನಿಲ್ಲಿಸಿ ಕಿರುಚಾಡಿದ್ದಾರೆ. ನಂತರ ಅಧಿಕಾರಿ ಹೊರಗೆ ಬಂದಾಗಲೂ ಹಿಂಬಾಲಿಸುತ್ತ ಬೆದರಿಕೆ ಹಾಕಿದ್ದಾರೆ.
ಅಧಿಕಾರಿ ಬೇರೆ ಕರ್ತವ್ಯಕ್ಕಾಗಿ ಕಾರಿನಲ್ಲಿ ಹೊರಗಡೆ ತೆರಳಲು ಮುಂದಾಗಿದ್ದ ವೇಳೆಯೂ ಕಾರನ್ನು ತಡೆದು ನಿಲ್ಲಿಸಿ, ಬೈದಾಡಿದ್ದಾರೆ. ಈ ಘಟನೆ ಬಗ್ಗೆ ಎನ್ಎಂಪಿಎ ಸೆಕ್ರೆಟರಿಯವರು ಜೂನ್ 10ರಂದು ಸಂಜೆ ಪಣಂಬೂರು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025 ಕಲಂ 224, 221, 132, 126, 127, 226 ಬಿ.ಎನ್.ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ.
Former MLA Moideen Bava Booked for Obstructing NMPT Official at Panambur Office in Mangalore.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am