ಬ್ರೇಕಿಂಗ್ ನ್ಯೂಸ್
11-06-25 10:26 pm Mangalore Correspondent ಕರಾವಳಿ
ಮಂಗಳೂರು, ಜೂನ್ 11 : ಕರಾವಳಿಯಲ್ಲಿ ಮತ್ತೆ ಮಳೆ ಬಿರುಸು ಪಡೆದಿದ್ದು, ಜೂನ್ 12ರಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಸೇರಿದಂತೆ ಒಂಬತ್ತು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ಜೂನ್ 11ರಿಂದ ತೊಡಗಿ 15ರ ವರೆಗೆ ಭಾರೀ ಮಳೆಯ ಮುನ್ಸೂಚನೆ ಇದೆ.
ಇದರಂತೆ, ಉಡುಪಿ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಳಿದಂತೆ, ಪದವಿ, ಡಿಪ್ಲೊಮಾ ಕಾಲೇಜುಗಳಲ್ಲಿ ತರಗತಿ ಇದ್ದರೂ, ಮಕ್ಕಳನ್ನು ಕಡ್ಡಾಯ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಮಾಡಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 12 ಮತ್ತು 13ರಂದು ರೆಡ್ ಅಲರ್ಟ್ ಸೂಚನೆ ಕೊಡಲಾಗಿದೆ. ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ವಿಪರೀತ ಮಳೆಯಾಗುವ ಸೂಚನೆ ನೀಡಲಾಗಿದೆ. ಹೀಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ತೀವ್ರ ನಿಗಾದಲ್ಲಿ ಇರುವಂತೆ ಸೂಚಿಸಲಾಗಿದೆ. ಮೇ ತಿಂಗಳ ಕೊನೆಯ ವಾರದಲ್ಲಿ ಧಾರಾಕಾರ ಸುರಿದಿದ್ದ ಮಳೆ ಆನಂತರ ಬಿಟ್ಟೇ ಹೋಗಿತ್ತು. ಮೇ ತಿಂಗಳ ಬಿಸಿಲು ಮತ್ತೆ ಕರಾವಳಿಯನ್ನು ಬಾಧಿಸಿತ್ತು. ಇದೀಗ ವಾರ ಕಾಲದ ಬಿಡುವಿನ ಬಳಿಕ ಮಳೆಯಾಗಿದ್ದು ರೆಡ್ ಅಲರ್ಟ್ ಸೂಚನೆ ನೀಡಲಾಗಿದೆ.
Red Alert Issued for Coastal and Malnad Regions Including Dakshina Kannada and Udupi; Heavy Rainfall Expected for Next Two Days.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm