ಬ್ರೇಕಿಂಗ್ ನ್ಯೂಸ್
11-06-25 10:26 pm Mangalore Correspondent ಕರಾವಳಿ
ಮಂಗಳೂರು, ಜೂನ್ 11 : ಕರಾವಳಿಯಲ್ಲಿ ಮತ್ತೆ ಮಳೆ ಬಿರುಸು ಪಡೆದಿದ್ದು, ಜೂನ್ 12ರಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಸೇರಿದಂತೆ ಒಂಬತ್ತು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ಜೂನ್ 11ರಿಂದ ತೊಡಗಿ 15ರ ವರೆಗೆ ಭಾರೀ ಮಳೆಯ ಮುನ್ಸೂಚನೆ ಇದೆ.
ಇದರಂತೆ, ಉಡುಪಿ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಳಿದಂತೆ, ಪದವಿ, ಡಿಪ್ಲೊಮಾ ಕಾಲೇಜುಗಳಲ್ಲಿ ತರಗತಿ ಇದ್ದರೂ, ಮಕ್ಕಳನ್ನು ಕಡ್ಡಾಯ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಮಾಡಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 12 ಮತ್ತು 13ರಂದು ರೆಡ್ ಅಲರ್ಟ್ ಸೂಚನೆ ಕೊಡಲಾಗಿದೆ. ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ವಿಪರೀತ ಮಳೆಯಾಗುವ ಸೂಚನೆ ನೀಡಲಾಗಿದೆ. ಹೀಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ತೀವ್ರ ನಿಗಾದಲ್ಲಿ ಇರುವಂತೆ ಸೂಚಿಸಲಾಗಿದೆ. ಮೇ ತಿಂಗಳ ಕೊನೆಯ ವಾರದಲ್ಲಿ ಧಾರಾಕಾರ ಸುರಿದಿದ್ದ ಮಳೆ ಆನಂತರ ಬಿಟ್ಟೇ ಹೋಗಿತ್ತು. ಮೇ ತಿಂಗಳ ಬಿಸಿಲು ಮತ್ತೆ ಕರಾವಳಿಯನ್ನು ಬಾಧಿಸಿತ್ತು. ಇದೀಗ ವಾರ ಕಾಲದ ಬಿಡುವಿನ ಬಳಿಕ ಮಳೆಯಾಗಿದ್ದು ರೆಡ್ ಅಲರ್ಟ್ ಸೂಚನೆ ನೀಡಲಾಗಿದೆ.
Red Alert Issued for Coastal and Malnad Regions Including Dakshina Kannada and Udupi; Heavy Rainfall Expected for Next Two Days.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm