ಬ್ರೇಕಿಂಗ್ ನ್ಯೂಸ್
11-06-25 10:26 pm Mangalore Correspondent ಕರಾವಳಿ
ಮಂಗಳೂರು, ಜೂನ್ 11 : ಕರಾವಳಿಯಲ್ಲಿ ಮತ್ತೆ ಮಳೆ ಬಿರುಸು ಪಡೆದಿದ್ದು, ಜೂನ್ 12ರಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಸೇರಿದಂತೆ ಒಂಬತ್ತು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ಜೂನ್ 11ರಿಂದ ತೊಡಗಿ 15ರ ವರೆಗೆ ಭಾರೀ ಮಳೆಯ ಮುನ್ಸೂಚನೆ ಇದೆ.
ಇದರಂತೆ, ಉಡುಪಿ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಳಿದಂತೆ, ಪದವಿ, ಡಿಪ್ಲೊಮಾ ಕಾಲೇಜುಗಳಲ್ಲಿ ತರಗತಿ ಇದ್ದರೂ, ಮಕ್ಕಳನ್ನು ಕಡ್ಡಾಯ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಮಾಡಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 12 ಮತ್ತು 13ರಂದು ರೆಡ್ ಅಲರ್ಟ್ ಸೂಚನೆ ಕೊಡಲಾಗಿದೆ. ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ವಿಪರೀತ ಮಳೆಯಾಗುವ ಸೂಚನೆ ನೀಡಲಾಗಿದೆ. ಹೀಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ತೀವ್ರ ನಿಗಾದಲ್ಲಿ ಇರುವಂತೆ ಸೂಚಿಸಲಾಗಿದೆ. ಮೇ ತಿಂಗಳ ಕೊನೆಯ ವಾರದಲ್ಲಿ ಧಾರಾಕಾರ ಸುರಿದಿದ್ದ ಮಳೆ ಆನಂತರ ಬಿಟ್ಟೇ ಹೋಗಿತ್ತು. ಮೇ ತಿಂಗಳ ಬಿಸಿಲು ಮತ್ತೆ ಕರಾವಳಿಯನ್ನು ಬಾಧಿಸಿತ್ತು. ಇದೀಗ ವಾರ ಕಾಲದ ಬಿಡುವಿನ ಬಳಿಕ ಮಳೆಯಾಗಿದ್ದು ರೆಡ್ ಅಲರ್ಟ್ ಸೂಚನೆ ನೀಡಲಾಗಿದೆ.
Red Alert Issued for Coastal and Malnad Regions Including Dakshina Kannada and Udupi; Heavy Rainfall Expected for Next Two Days.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am