ಬ್ರೇಕಿಂಗ್ ನ್ಯೂಸ್
11-06-25 10:26 pm Mangalore Correspondent ಕರಾವಳಿ
ಮಂಗಳೂರು, ಜೂನ್ 11 : ಕರಾವಳಿಯಲ್ಲಿ ಮತ್ತೆ ಮಳೆ ಬಿರುಸು ಪಡೆದಿದ್ದು, ಜೂನ್ 12ರಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಸೇರಿದಂತೆ ಒಂಬತ್ತು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ಜೂನ್ 11ರಿಂದ ತೊಡಗಿ 15ರ ವರೆಗೆ ಭಾರೀ ಮಳೆಯ ಮುನ್ಸೂಚನೆ ಇದೆ.
ಇದರಂತೆ, ಉಡುಪಿ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಳಿದಂತೆ, ಪದವಿ, ಡಿಪ್ಲೊಮಾ ಕಾಲೇಜುಗಳಲ್ಲಿ ತರಗತಿ ಇದ್ದರೂ, ಮಕ್ಕಳನ್ನು ಕಡ್ಡಾಯ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಮಾಡಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 12 ಮತ್ತು 13ರಂದು ರೆಡ್ ಅಲರ್ಟ್ ಸೂಚನೆ ಕೊಡಲಾಗಿದೆ. ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ವಿಪರೀತ ಮಳೆಯಾಗುವ ಸೂಚನೆ ನೀಡಲಾಗಿದೆ. ಹೀಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ತೀವ್ರ ನಿಗಾದಲ್ಲಿ ಇರುವಂತೆ ಸೂಚಿಸಲಾಗಿದೆ. ಮೇ ತಿಂಗಳ ಕೊನೆಯ ವಾರದಲ್ಲಿ ಧಾರಾಕಾರ ಸುರಿದಿದ್ದ ಮಳೆ ಆನಂತರ ಬಿಟ್ಟೇ ಹೋಗಿತ್ತು. ಮೇ ತಿಂಗಳ ಬಿಸಿಲು ಮತ್ತೆ ಕರಾವಳಿಯನ್ನು ಬಾಧಿಸಿತ್ತು. ಇದೀಗ ವಾರ ಕಾಲದ ಬಿಡುವಿನ ಬಳಿಕ ಮಳೆಯಾಗಿದ್ದು ರೆಡ್ ಅಲರ್ಟ್ ಸೂಚನೆ ನೀಡಲಾಗಿದೆ.
Red Alert Issued for Coastal and Malnad Regions Including Dakshina Kannada and Udupi; Heavy Rainfall Expected for Next Two Days.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am