ಬ್ರೇಕಿಂಗ್ ನ್ಯೂಸ್
15-06-25 03:20 pm Mangalore Correspondent ಕರಾವಳಿ
ಮಂಗಳೂರು, ಜೂನ್ 15 : ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಕಮಿಷನರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಚಿವರು, ಅಧಿಕಾರಿಗಳು ಸ್ಥಳದಲ್ಲಿದ್ದು, ಮಳೆ ಹಾನಿಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ಸೂಚಿಸಿದರು.
ರಸ್ತೆ ಮಾರ್ಗಗಳಲ್ಲಿ ಗುಡ್ಡ ಕುಸಿತವಾದ ಸ್ಥಳಗಳಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಬೇಕು. ನ್ಯಾಷನಲ್ ಹೈವೇ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ರಸ್ತೆ ಸಂಪರ್ಕ ಕಡಿತವಾದ ಸ್ಥಳಗಳಲ್ಲಿ ಸಮಸ್ಯೆ ಬಗೆಹರಿಸಿ. ನೀರು ನುಗ್ಗಿರುವ ತಗ್ಗು ಪ್ರದೇಶಗಳಲ್ಲಿ ಕುಟುಂಬಗಳನ್ನ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸುವಂತೆ ಸಚಿವರು ಸೂಚಿಸಿದರು.
ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಎಲ್ಲಾ ತಹಶೀಲ್ದಾರರು ಹಾಗೂ ಅಧಿಕಾರಿಗಳು ಸ್ಥಳದಲ್ಲಿದ್ದು ಕಾರ್ಯ ನಿರ್ವಹಿಸಬೇಕು. ಅಪಾಯದ ಅಂಚಿನಲ್ಲಿರುವ ಮನೆಗಳ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಕೂಡಲೇ ಸ್ಥಳಾಂತರಿಸಲು ಕ್ರಮ ತೆಗೆದುಕೊಳ್ಳಿ. ರಕ್ಷಣಾ ಸಾಮಗ್ರಿಗಳನ್ನು ಸನ್ನದ್ಧವಾಗಿಸಿ, ಯಾವುದೇ ಸಾವು ನೋವು ಸಂಭವಿಸದಂತೆ ಎಚ್ಚರಿಕೆ ವಹಿಸಿ. ಕಂಟ್ರೋಲ್ ರೂಂ ನಿರಂತರ ಕಾರ್ಯಾಚರಣೆಯಲ್ಲಿದ್ದು, ಮಳೆ ಹಾನಿ ಕುರಿತ ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ಪ್ರಾಕೃತಿಕ ವಿಕೋಪ ಕಾರ್ಯಾಚರಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದಾರೆ.
Mangalore Take Strict Precautions to Prevent RainRelated Casualties, Minister Dinesh Gundu Rao Directs Dakshina Kannada Administration.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am