ಬ್ರೇಕಿಂಗ್ ನ್ಯೂಸ್
17-06-25 09:57 pm Mangalore Correspondent ಕರಾವಳಿ
ಮಂಗಳೂರು, ಜೂನ್ 17 : ರಾಜ್ಯದಲ್ಲಿ 16 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ದಿಢೀರ್ ಆಗಿ ವರ್ಗಾಯಿಸಿದ್ದು, ಬೆಂಗಳೂರಿನಲ್ಲಿ ನೋಂದಣಿ ಇಲಾಖೆಯ ಐಜಿ ಮತ್ತು ಸ್ಟಾಂಪ್ಸ್ ವಿಭಾಗದ ಕಮಿಷನರ್ ಆಗಿ ಹೊಸ ಹುದ್ದೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಸಾಲಿನ ಐಎಎಸ್ ಅಧಿಕಾರಿ ದರ್ಶನ್ ಎಚ್.ವಿ ಅವರನ್ನು ನೇಮಕ ಮಾಡಲಾಗಿದೆ. ಅವರು ಬೆಂಗಳೂರಿನಲ್ಲಿ ಕಮರ್ಶಿಯಲ್ ಟ್ಯಾಕ್ಸ್ ವಿಭಾಗದ ಎಡಿಷನಲ್ ಕಮಿಷನರ್ ಹುದ್ದೆಯಲ್ಲಿದ್ದರು. ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಅವರನ್ನೂ ವರ್ಗಾವಣೆ ಮಾಡಲಾಗಿದ್ದು, ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರಾಗಿ ಹುದ್ದೆ ನೀಡಲಾಗಿದೆ.
2023ರ ಜನವರಿಯಲ್ಲಿ ಮುಲ್ಲೈ ಮುಗಿಲನ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ಎರಡೂವರೆ ವರ್ಷ ಕಾಲ ಮುಗಿಲನ್ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಇತ್ತೀಚೆಗೆ ಕಾನೂನು ಸುವ್ಯವಸ್ಥೆ ನೆಪವೊಡ್ಡಿ ಎಸ್ಪಿ ಮತ್ತು ಪೊಲೀಸ್ ಕಮಿಷನರ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಪ್ರವಾಸದಲ್ಲಿದ್ದ ಮುಗಿಲನ್ ಯಾಕೆ ವರ್ಗಾವಣೆ ಆಗಿಲ್ಲ ಎಂಬ ಪ್ರಶ್ನೆ ಬಂದಿತ್ತು.
In a significant administrative reshuffle, Mangaluru Deputy Commissioner (DC) Mullai Muhilan M.P. has been transferred from his post. Darshan H.V., a senior IAS officer, has been appointed as the new DC of Dakshina Kannada district.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am