ಬ್ರೇಕಿಂಗ್ ನ್ಯೂಸ್
17-06-25 09:57 pm Mangalore Correspondent ಕರಾವಳಿ
ಮಂಗಳೂರು, ಜೂನ್ 17 : ರಾಜ್ಯದಲ್ಲಿ 16 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ದಿಢೀರ್ ಆಗಿ ವರ್ಗಾಯಿಸಿದ್ದು, ಬೆಂಗಳೂರಿನಲ್ಲಿ ನೋಂದಣಿ ಇಲಾಖೆಯ ಐಜಿ ಮತ್ತು ಸ್ಟಾಂಪ್ಸ್ ವಿಭಾಗದ ಕಮಿಷನರ್ ಆಗಿ ಹೊಸ ಹುದ್ದೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಸಾಲಿನ ಐಎಎಸ್ ಅಧಿಕಾರಿ ದರ್ಶನ್ ಎಚ್.ವಿ ಅವರನ್ನು ನೇಮಕ ಮಾಡಲಾಗಿದೆ. ಅವರು ಬೆಂಗಳೂರಿನಲ್ಲಿ ಕಮರ್ಶಿಯಲ್ ಟ್ಯಾಕ್ಸ್ ವಿಭಾಗದ ಎಡಿಷನಲ್ ಕಮಿಷನರ್ ಹುದ್ದೆಯಲ್ಲಿದ್ದರು. ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಅವರನ್ನೂ ವರ್ಗಾವಣೆ ಮಾಡಲಾಗಿದ್ದು, ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರಾಗಿ ಹುದ್ದೆ ನೀಡಲಾಗಿದೆ.
2023ರ ಜನವರಿಯಲ್ಲಿ ಮುಲ್ಲೈ ಮುಗಿಲನ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ಎರಡೂವರೆ ವರ್ಷ ಕಾಲ ಮುಗಿಲನ್ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಇತ್ತೀಚೆಗೆ ಕಾನೂನು ಸುವ್ಯವಸ್ಥೆ ನೆಪವೊಡ್ಡಿ ಎಸ್ಪಿ ಮತ್ತು ಪೊಲೀಸ್ ಕಮಿಷನರ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಪ್ರವಾಸದಲ್ಲಿದ್ದ ಮುಗಿಲನ್ ಯಾಕೆ ವರ್ಗಾವಣೆ ಆಗಿಲ್ಲ ಎಂಬ ಪ್ರಶ್ನೆ ಬಂದಿತ್ತು.
In a significant administrative reshuffle, Mangaluru Deputy Commissioner (DC) Mullai Muhilan M.P. has been transferred from his post. Darshan H.V., a senior IAS officer, has been appointed as the new DC of Dakshina Kannada district.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm