ಬ್ರೇಕಿಂಗ್ ನ್ಯೂಸ್
17-06-25 09:57 pm Mangalore Correspondent ಕರಾವಳಿ
ಮಂಗಳೂರು, ಜೂನ್ 17 : ರಾಜ್ಯದಲ್ಲಿ 16 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ದಿಢೀರ್ ಆಗಿ ವರ್ಗಾಯಿಸಿದ್ದು, ಬೆಂಗಳೂರಿನಲ್ಲಿ ನೋಂದಣಿ ಇಲಾಖೆಯ ಐಜಿ ಮತ್ತು ಸ್ಟಾಂಪ್ಸ್ ವಿಭಾಗದ ಕಮಿಷನರ್ ಆಗಿ ಹೊಸ ಹುದ್ದೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಸಾಲಿನ ಐಎಎಸ್ ಅಧಿಕಾರಿ ದರ್ಶನ್ ಎಚ್.ವಿ ಅವರನ್ನು ನೇಮಕ ಮಾಡಲಾಗಿದೆ. ಅವರು ಬೆಂಗಳೂರಿನಲ್ಲಿ ಕಮರ್ಶಿಯಲ್ ಟ್ಯಾಕ್ಸ್ ವಿಭಾಗದ ಎಡಿಷನಲ್ ಕಮಿಷನರ್ ಹುದ್ದೆಯಲ್ಲಿದ್ದರು. ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಅವರನ್ನೂ ವರ್ಗಾವಣೆ ಮಾಡಲಾಗಿದ್ದು, ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರಾಗಿ ಹುದ್ದೆ ನೀಡಲಾಗಿದೆ.
2023ರ ಜನವರಿಯಲ್ಲಿ ಮುಲ್ಲೈ ಮುಗಿಲನ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ಎರಡೂವರೆ ವರ್ಷ ಕಾಲ ಮುಗಿಲನ್ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಇತ್ತೀಚೆಗೆ ಕಾನೂನು ಸುವ್ಯವಸ್ಥೆ ನೆಪವೊಡ್ಡಿ ಎಸ್ಪಿ ಮತ್ತು ಪೊಲೀಸ್ ಕಮಿಷನರ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಪ್ರವಾಸದಲ್ಲಿದ್ದ ಮುಗಿಲನ್ ಯಾಕೆ ವರ್ಗಾವಣೆ ಆಗಿಲ್ಲ ಎಂಬ ಪ್ರಶ್ನೆ ಬಂದಿತ್ತು.
In a significant administrative reshuffle, Mangaluru Deputy Commissioner (DC) Mullai Muhilan M.P. has been transferred from his post. Darshan H.V., a senior IAS officer, has been appointed as the new DC of Dakshina Kannada district.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm