ಬ್ರೇಕಿಂಗ್ ನ್ಯೂಸ್
18-06-25 06:38 pm Mangalore Correspondent ಕರಾವಳಿ
ಪುತ್ತೂರು, ಜೂನ್ 18 : ಸರಕು ಬಾಡಿಗೆ ಮಾಡಲೆಂದು ಕೊಂಡೊಯ್ದಿದ್ದ ಲಾರಿಯನ್ನು ಅದರ ಚಾಲಕನೇ ಅಡವಿಟ್ಟು ಮಾಲಕನಿಗೆ ಮೋಸಗೈದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಈ ಬಗ್ಗೆ ವಿಚಾರಿಸಲು ಹೋದ ಮಾಲಕನಿಗೆ ಜೀವ ಬೆದರಿಕೆ ಹಾಕಿರುವುದಾಗಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ನಿವಾಸಿ ಫರ್ವೀಝ್ ಎಂ. ಎಂಬವರು ದೂರು ನೀಡಿದ್ದು, ಲಾರಿ ಚಾಲಕ ಅಸಾಸುದ್ದೀನ್ ಫೈರೋಝ್ ಮತ್ತು ಮಂಗಳೂರಿನ ನೀರುಮಾರ್ಗದ ನೆಸ್ಲೆ ಕಿರಣ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಾರ್ಚ್ ತಿಂಗಳ ಕೊನೆಯಲ್ಲಿ ಲಾರಿಗೆ ಚಾಲಕನನ್ನು ನೇಮಿಸಿ ಸರಕು ಸಾಗಾಟ ಉದ್ದೇಶಕ್ಕಾಗಿ ಲಾರಿಯನ್ನು ನೀಡಿದ್ದರು. ಆಬಳಿಕ ತನ್ನ ಪಾಡಿಗಿದ್ದ ಚಾಲಕ ಫೈರೋಜ್, ಬಾಡಿಗೆ ಹಣವನ್ನು ಮಾಲೀಕರಿಗೆ ನೀಡದೆ ನೆಪ ಹೇಳಿ ಮುಂದೂಡುತ್ತಿದ್ದ. ಪ್ರಶ್ನೆ ಮಾಡಿದಾಗ, ಲಾರಿ ಕೆಟ್ಟು ಹೋಗಿದೆ, ರಿಪೇರಿ ಮಾಡಿಸುತ್ತಿದ್ದೇನೆಂದು ನೆಪ ಹೇಳಿದ್ದ. ಈ ಬಗ್ಗೆ ಮಾಲೀಕ ಪರ್ವೀಜ್, ಲಾರಿಯನ್ನು ಮರಳಿಸುವಂತೆ ಕೇಳಿದಾಗ ಲಾರಿಯನ್ನು ನೀಡಲ್ಲ ಎಂದು ಹೇಳಿ ದಬಾಯಿಸಿದ್ದಾನೆ. ಆಬಳಿಕ ಮತ್ತೆ ವಿಚಾರಿಸಿದಾಗ ಲಾರಿಯನ್ನು ಮಂಗಳೂರಿನ ನೀರುಮಾರ್ಗದ ನೆಸ್ಲೆ ಕಿರಣ್ ಎಂಬವರ ಬಳಿ ಅಡವಿಗೆ ಇಟ್ಟಿದ್ದೇನೆ. ಬೇಕಿದ್ದರೆ ನೀವೇ ಹೋಗಿ ಪಡೆದುಕೊಳ್ಳಿ ಎಂಬ ಹೇಳಿದ್ದ.
ಇದರಿಂದ ಬೇಸತ್ತ ಲಾರಿ ಮಾಲೀಕ ಮಹಿಳೆ, ಲಾರಿಗೆ ಸಾಲ ನೀಡಿದ್ದ ಸಂಸ್ಥೆಯ ಪ್ರತಿನಿಧಿಯ ಜೊತೆಗೂಡಿ ಮಂಗಳೂರಿನ ವ್ಯಕ್ತಿಯ ಬಳಿಗೆ ತೆರಳಿ ವಿಚಾರಿಸಿದ್ದಾರೆ. ಈ ವೇಳೆ, ಲಾರಿ ತನ್ನ ಬಳಿ ಇರೋದನ್ನು ಒಪ್ಪಿಕೊಂಡರೂ, ಲಾರಿಯನ್ನು ಮರಳಿಸಲು ನಿರಾಕರಿಸಿದ್ದಾನೆ. ಲಾರಿ ಕೇಳಿಕೊಂಡು ಬಂದರೆ ಪರಿಣಾಮ ನೆಟ್ಟಗಿರಲ್ಲ. ಮತ್ತೆ ಬಂದರೆ ಜೀವ ಸಹಿತ ಇಲ್ಲಿಂದ ಹೋಗಲ್ಲ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಬಗ್ಗೆ ಲಾರಿ ಮಾಲೀಕರು ತಾನು ನೇಮಿಸಿದ್ದ ಚಾಲಕ ಮತ್ತು ಲಾರಿಯನ್ನು ಇಟ್ಟುಕೊಂಡಿರುವ ವ್ಯಕ್ತಿಯ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ
A shocking case of cheating and criminal intimidation has come to light in Puttur, where a truck owner was allegedly deceived by her driver, who pledged the rented vehicle to a third party without consent. When the owner attempted to recover the truck, she was reportedly threatened with dire consequences. A formal complaint has been filed at the Puttur Town Police Station.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm