ಬ್ರೇಕಿಂಗ್ ನ್ಯೂಸ್
18-06-25 10:57 pm Udupi Correspondent ಕರಾವಳಿ
ಉಡುಪಿ, ಜೂನ್ 18 : ಖಾಸಗಿ ಬಸ್ಸನ್ನು ಅಡ್ಡಾದಿಡ್ಡಿ ಚಲಾಯಿಸಿ, ಹಠಾತ್ ಬ್ರೇಕ್ ತುಳಿದು ಇಡೀ ಬಸ್ಸೇ ಒಂದು ಸುತ್ತು ಬರುವಂತೆ ಮಾಡಿ ಪ್ರಯಾಣಿಕರ ಜೀವದ ಚೆಲ್ಲಾಟವಾಡಿದ ಖಾಸಗಿ ಬಸ್ ಚಾಲಕನನ್ನು ಉಡುಪಿ ಸಂಚಾರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಸ್ ಚಾಲಕ ದೇವರಾಜ್ ಮತ್ತು ಆತ ಚಲಾಯಿಸುತ್ತಿದ್ದ ದುರ್ಗಾಂಬಾ ಹೆಸರಿನ ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸ್ ಚಾಲಕ ದೇವರಾಜ್ ಜೂನ್ 17 ರಂದು ಶ್ರೀ ದುರ್ಗಾಂಬ ಖಾಸಗಿ ಬಸ್ ಅನ್ನು ಕರಾವಳಿ ಬೈಪಾಸ್ ಕಡೆಯಿಂದ ಉಡುಪಿ ಕಡೆಗೆ ಅತಿ ವೇಗದಿಂದ ಚಲಾಯಿಸುತ್ತ ಬಂದಿದ್ದಾನೆ. ಎದುರಿಗೆ ಕಾರು ಬಂದಿದ್ದರಿಂದ ಹಠಾತ್ ಬ್ರೇಕ್ ತುಳಿದಿದ್ದು ಈ ವೇಳೆ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಮಧ್ಯೆ ಒಂದು ಸುತ್ತು ಹೊಡೆದು ನಿಂತುಬಿಟ್ಟಿದೆ.
ವಿರುದ್ಧ ದಿಕ್ಕಿಗೆ ತಿರುಗಿ ನಿಂತ ಬಸ್ಸನ್ನು ಆರೋಪಿ ಚಾಲಕ ರಸ್ತೆಯ ವಿರುದ್ಧ ದಿಕ್ಕಿನಲ್ಲಿಯೇ ಚಲಾಯಿಸಿಕೊಂಡು ಉಡುಪಿ ಕಡೆಗೆ ಹೋಗಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಸ್ ಚಾಲಕನ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿ ಚಾಲಕ ದೇವರಾಜ್ನನ್ನು ಬಂಧಿಸಿ, ಬಸ್ಸನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
In a shocking incident of reckless driving, Udupi Traffic Police have arrested a private bus driver for endangering the lives of passengers by driving rashly and losing control of the vehicle. The bus, named Sri Durgamba, and its driver, Devaraj, have been taken into custody.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm