ಬ್ರೇಕಿಂಗ್ ನ್ಯೂಸ್
18-06-25 10:57 pm Udupi Correspondent ಕರಾವಳಿ
ಉಡುಪಿ, ಜೂನ್ 18 : ಖಾಸಗಿ ಬಸ್ಸನ್ನು ಅಡ್ಡಾದಿಡ್ಡಿ ಚಲಾಯಿಸಿ, ಹಠಾತ್ ಬ್ರೇಕ್ ತುಳಿದು ಇಡೀ ಬಸ್ಸೇ ಒಂದು ಸುತ್ತು ಬರುವಂತೆ ಮಾಡಿ ಪ್ರಯಾಣಿಕರ ಜೀವದ ಚೆಲ್ಲಾಟವಾಡಿದ ಖಾಸಗಿ ಬಸ್ ಚಾಲಕನನ್ನು ಉಡುಪಿ ಸಂಚಾರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಸ್ ಚಾಲಕ ದೇವರಾಜ್ ಮತ್ತು ಆತ ಚಲಾಯಿಸುತ್ತಿದ್ದ ದುರ್ಗಾಂಬಾ ಹೆಸರಿನ ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸ್ ಚಾಲಕ ದೇವರಾಜ್ ಜೂನ್ 17 ರಂದು ಶ್ರೀ ದುರ್ಗಾಂಬ ಖಾಸಗಿ ಬಸ್ ಅನ್ನು ಕರಾವಳಿ ಬೈಪಾಸ್ ಕಡೆಯಿಂದ ಉಡುಪಿ ಕಡೆಗೆ ಅತಿ ವೇಗದಿಂದ ಚಲಾಯಿಸುತ್ತ ಬಂದಿದ್ದಾನೆ. ಎದುರಿಗೆ ಕಾರು ಬಂದಿದ್ದರಿಂದ ಹಠಾತ್ ಬ್ರೇಕ್ ತುಳಿದಿದ್ದು ಈ ವೇಳೆ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಮಧ್ಯೆ ಒಂದು ಸುತ್ತು ಹೊಡೆದು ನಿಂತುಬಿಟ್ಟಿದೆ.
ವಿರುದ್ಧ ದಿಕ್ಕಿಗೆ ತಿರುಗಿ ನಿಂತ ಬಸ್ಸನ್ನು ಆರೋಪಿ ಚಾಲಕ ರಸ್ತೆಯ ವಿರುದ್ಧ ದಿಕ್ಕಿನಲ್ಲಿಯೇ ಚಲಾಯಿಸಿಕೊಂಡು ಉಡುಪಿ ಕಡೆಗೆ ಹೋಗಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಸ್ ಚಾಲಕನ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿ ಚಾಲಕ ದೇವರಾಜ್ನನ್ನು ಬಂಧಿಸಿ, ಬಸ್ಸನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
In a shocking incident of reckless driving, Udupi Traffic Police have arrested a private bus driver for endangering the lives of passengers by driving rashly and losing control of the vehicle. The bus, named Sri Durgamba, and its driver, Devaraj, have been taken into custody.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am