ಬ್ರೇಕಿಂಗ್ ನ್ಯೂಸ್
18-06-25 10:57 pm Udupi Correspondent ಕರಾವಳಿ
ಉಡುಪಿ, ಜೂನ್ 18 : ಖಾಸಗಿ ಬಸ್ಸನ್ನು ಅಡ್ಡಾದಿಡ್ಡಿ ಚಲಾಯಿಸಿ, ಹಠಾತ್ ಬ್ರೇಕ್ ತುಳಿದು ಇಡೀ ಬಸ್ಸೇ ಒಂದು ಸುತ್ತು ಬರುವಂತೆ ಮಾಡಿ ಪ್ರಯಾಣಿಕರ ಜೀವದ ಚೆಲ್ಲಾಟವಾಡಿದ ಖಾಸಗಿ ಬಸ್ ಚಾಲಕನನ್ನು ಉಡುಪಿ ಸಂಚಾರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಸ್ ಚಾಲಕ ದೇವರಾಜ್ ಮತ್ತು ಆತ ಚಲಾಯಿಸುತ್ತಿದ್ದ ದುರ್ಗಾಂಬಾ ಹೆಸರಿನ ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸ್ ಚಾಲಕ ದೇವರಾಜ್ ಜೂನ್ 17 ರಂದು ಶ್ರೀ ದುರ್ಗಾಂಬ ಖಾಸಗಿ ಬಸ್ ಅನ್ನು ಕರಾವಳಿ ಬೈಪಾಸ್ ಕಡೆಯಿಂದ ಉಡುಪಿ ಕಡೆಗೆ ಅತಿ ವೇಗದಿಂದ ಚಲಾಯಿಸುತ್ತ ಬಂದಿದ್ದಾನೆ. ಎದುರಿಗೆ ಕಾರು ಬಂದಿದ್ದರಿಂದ ಹಠಾತ್ ಬ್ರೇಕ್ ತುಳಿದಿದ್ದು ಈ ವೇಳೆ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಮಧ್ಯೆ ಒಂದು ಸುತ್ತು ಹೊಡೆದು ನಿಂತುಬಿಟ್ಟಿದೆ.
ವಿರುದ್ಧ ದಿಕ್ಕಿಗೆ ತಿರುಗಿ ನಿಂತ ಬಸ್ಸನ್ನು ಆರೋಪಿ ಚಾಲಕ ರಸ್ತೆಯ ವಿರುದ್ಧ ದಿಕ್ಕಿನಲ್ಲಿಯೇ ಚಲಾಯಿಸಿಕೊಂಡು ಉಡುಪಿ ಕಡೆಗೆ ಹೋಗಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಸ್ ಚಾಲಕನ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿ ಚಾಲಕ ದೇವರಾಜ್ನನ್ನು ಬಂಧಿಸಿ, ಬಸ್ಸನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
In a shocking incident of reckless driving, Udupi Traffic Police have arrested a private bus driver for endangering the lives of passengers by driving rashly and losing control of the vehicle. The bus, named Sri Durgamba, and its driver, Devaraj, have been taken into custody.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am