ಬ್ರೇಕಿಂಗ್ ನ್ಯೂಸ್
21-06-25 12:03 pm HK News Desk ಕರಾವಳಿ
ಹಾಸನ, ಜೂನ್ 21: ಸಕಲೇಶಪುರ ತಾಲೂಕಿನ ಎಡಕುಮೇರಿ ಬಳಿ ರೈಲ್ವೇ ಹಳಿಗೆ ಬೃಹತ್ ಬಂಡೆ ಕಲ್ಲುಗಳು ಕುಸಿದು ಬಿದ್ದಿದ್ದು ಮಂಗಳೂರು - ಬೆಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಬಂಡೆ ಉರುಳಿ ಬಿದ್ದಿರುವುದರಿಂದ ರೈಲ್ವೇ ಹಳಿ ಡ್ಯಾಮೇಜ್ ಆಗಿದ್ದು ಬೆಂಗಳೂರಿನಿಂದ ಬಂದಿದ್ದ ರೈಲುಗಳು ಸಕಲೇಶಪುರ ರೈಲ್ವೆ ನಿಲ್ದಾಣದಲ್ಲಿ ನಿಂತಿವೆ.
ಹಾಸನ ಜಿಲ್ಲೆಯ ಮಲೆನಾಡು ಮತ್ತು ಪಶ್ಚಿಮಘಟ್ಟ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ನಿನ್ನೆ ರಾತ್ರಿ ರೈಲು ಹಳಿಗೆ ಕಲ್ಲು ಬಂಡೆ ಕುಸಿದು ಬಿದ್ದಿದೆ. ಇದರಿಂದಾಗಿ ರಾತ್ರಿಯಿಂದಲೂ ಪ್ರಯಾಣಿಕರು ರೈಲಿನಲ್ಲಿ ಕುಳಿತಿದ್ದು ಹೈರಾಣಾಗಿದ್ದಾರೆ. ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಬೆಳಗ್ಗೆ ಕಾಫಿ, ತಿಂಡಿ ವ್ಯವಸ್ಥೆ ಮಾಡಿದ್ದಾರೆ. ಕೆಲವು ಪ್ರಯಾಣಿಕರು ಬೇರೆ ವಾಹನದಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾರೆ.




ಬೆಂಗಳೂರು- ಕಣ್ಣೂರು ರೈಲು ಮತ್ತು ಬೆಂಗಳೂರು- ಮುರುಡೇಶ್ವರ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಅರೆಬೆಟ್ಟ ಮತ್ತು ಎಡಕುಮೇರಿ ಮಧ್ಯ ಭಾಗದಲ್ಲಿ ಗುಡ್ಡ ಕುಸಿತವಾಗಿದ್ದು ಪ್ರಯಾಣಿಕರು ನಡುವೆ ಸಿಕ್ಕಿಬೀಳುವಂತಾಗಿದೆ. ರೈಲ್ವೇ ಸಿಬ್ಬಂದಿಗಳು ಗುಡ್ಡ ತೆರವುಗೊಳಿಸುತ್ತಿದ್ದು ಮಧ್ಯಾಹ್ನ ವೇಳೆಗೆ ತೆರವಾಗುವ ಸಾಧ್ಯತೆಯಿದೆ.
ರೈಲು ಹಳಿಯ ಮೇಲೆ ಬಿದ್ದಿದ್ದ ಬಂಡೆಗಳ ಅನತಿ ದೂರದಲ್ಲಿ ರೈಲು ಬಂದು ನಿಂತಿದ್ದು ರಾತ್ರಿ ವೇಳೆ ಲೋಕೊ ಪೈಲಟ್ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದಂತಾಗಿದೆ.
Train services between Mangaluru and Bengaluru came to a standstill late Friday night after a large boulder fell onto the railway track near Sakleshpur. The incident occurred along the ghat section, a stretch known for its steep terrain and frequent landslides, especially during the monsoon season.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am