ಬ್ರೇಕಿಂಗ್ ನ್ಯೂಸ್
21-06-25 12:03 pm HK News Desk ಕರಾವಳಿ
ಹಾಸನ, ಜೂನ್ 21: ಸಕಲೇಶಪುರ ತಾಲೂಕಿನ ಎಡಕುಮೇರಿ ಬಳಿ ರೈಲ್ವೇ ಹಳಿಗೆ ಬೃಹತ್ ಬಂಡೆ ಕಲ್ಲುಗಳು ಕುಸಿದು ಬಿದ್ದಿದ್ದು ಮಂಗಳೂರು - ಬೆಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಬಂಡೆ ಉರುಳಿ ಬಿದ್ದಿರುವುದರಿಂದ ರೈಲ್ವೇ ಹಳಿ ಡ್ಯಾಮೇಜ್ ಆಗಿದ್ದು ಬೆಂಗಳೂರಿನಿಂದ ಬಂದಿದ್ದ ರೈಲುಗಳು ಸಕಲೇಶಪುರ ರೈಲ್ವೆ ನಿಲ್ದಾಣದಲ್ಲಿ ನಿಂತಿವೆ.
ಹಾಸನ ಜಿಲ್ಲೆಯ ಮಲೆನಾಡು ಮತ್ತು ಪಶ್ಚಿಮಘಟ್ಟ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ನಿನ್ನೆ ರಾತ್ರಿ ರೈಲು ಹಳಿಗೆ ಕಲ್ಲು ಬಂಡೆ ಕುಸಿದು ಬಿದ್ದಿದೆ. ಇದರಿಂದಾಗಿ ರಾತ್ರಿಯಿಂದಲೂ ಪ್ರಯಾಣಿಕರು ರೈಲಿನಲ್ಲಿ ಕುಳಿತಿದ್ದು ಹೈರಾಣಾಗಿದ್ದಾರೆ. ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಬೆಳಗ್ಗೆ ಕಾಫಿ, ತಿಂಡಿ ವ್ಯವಸ್ಥೆ ಮಾಡಿದ್ದಾರೆ. ಕೆಲವು ಪ್ರಯಾಣಿಕರು ಬೇರೆ ವಾಹನದಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾರೆ.




ಬೆಂಗಳೂರು- ಕಣ್ಣೂರು ರೈಲು ಮತ್ತು ಬೆಂಗಳೂರು- ಮುರುಡೇಶ್ವರ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಅರೆಬೆಟ್ಟ ಮತ್ತು ಎಡಕುಮೇರಿ ಮಧ್ಯ ಭಾಗದಲ್ಲಿ ಗುಡ್ಡ ಕುಸಿತವಾಗಿದ್ದು ಪ್ರಯಾಣಿಕರು ನಡುವೆ ಸಿಕ್ಕಿಬೀಳುವಂತಾಗಿದೆ. ರೈಲ್ವೇ ಸಿಬ್ಬಂದಿಗಳು ಗುಡ್ಡ ತೆರವುಗೊಳಿಸುತ್ತಿದ್ದು ಮಧ್ಯಾಹ್ನ ವೇಳೆಗೆ ತೆರವಾಗುವ ಸಾಧ್ಯತೆಯಿದೆ.
ರೈಲು ಹಳಿಯ ಮೇಲೆ ಬಿದ್ದಿದ್ದ ಬಂಡೆಗಳ ಅನತಿ ದೂರದಲ್ಲಿ ರೈಲು ಬಂದು ನಿಂತಿದ್ದು ರಾತ್ರಿ ವೇಳೆ ಲೋಕೊ ಪೈಲಟ್ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದಂತಾಗಿದೆ.
Train services between Mangaluru and Bengaluru came to a standstill late Friday night after a large boulder fell onto the railway track near Sakleshpur. The incident occurred along the ghat section, a stretch known for its steep terrain and frequent landslides, especially during the monsoon season.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm