ಬ್ರೇಕಿಂಗ್ ನ್ಯೂಸ್
23-06-25 09:48 pm Mangalore Correspondent ಕರಾವಳಿ
ಮಂಗಳೂರು, ಜೂನ್ 23 : ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಪಡು ಆಯ್ಕೆಯಾಗಿದ್ದಾರೆ.
ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024ರ ಅಕ್ಟೋಬರ್ 2ರಂದು ಪ್ರಕಟವಾದ "ಹುಲಿ ವೇಷಕ್ಕೆ ಖದರ್ ನೀಡಿದ್ದ ಆಸಿಫ್" ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ 5,001 ರೂ. ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ.
ಸಿಸಿಆರ್ ಬಿ ವಿಭಾಗದ ಎಸಿಪಿ ಗೀತಾ ಕುಲಕರ್ಣಿ, ಹಿರಿಯ ಪತ್ರಕರ್ತ ಜೈದೀಪ್ ಶೆಣೈ, ಪತ್ರಿಕೋದ್ಯಮ ಉಪನ್ಯಾಸಕ ಗುರುಪ್ರಸಾದ್ ಅವರು ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಸಮಿತಿಯ ತೀರ್ಪುಗಾರಿಕೆ ನಡೆಸಿದ್ದರು ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯ್ ಕೋಟ್ಯಾನ್ ಅವರು ಹೊಸದಿಗಂತ ಮೂಲಕ ಪತ್ರಿಕೋದ್ಯಮ ಪ್ರವೇಶಿಸಿ ವಿಜಯ ಕರ್ನಾಟಕದಲ್ಲಿ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಇವರಿಗೆ 2019-20ನೇ ಸಾಲಿನ ಪ.ಗೋ. ಪ್ರಶಸ್ತಿ, 2022ರಲ್ಲಿ ಕಲಬುರಗಿಯಲ್ಲಿ ನಡೆದ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಡ್ರಗ್ಸ್ ಸಂಬಂಧಿತ ಸ್ಕೂಪ್ ವರದಿಗೆ ಬಿ.ಎಸ್. ವೆಂಕಟರಾಂ ರಾಜ್ಯ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ನೀಡುವ ಪ್ರತಿಷ್ಠಿತ `ಅಭಿಮಾನಿ ದತ್ತಿ ಪ್ರಶಸ್ತಿ' ಲಭಿಸಿದೆ. ಜೂ.25ರಂದು ಬೆಳಗ್ಗೆ 11 ಗಂಟೆಗೆ ಪತ್ರಿಕಾ ಭವನದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
Senior journalist Vijay Kotian Padu of Vijay Karnataka has been selected for the prestigious ‘Brand Mangaluru’ Award, presented by the Dakshina Kannada Working Journalists’ Association. The award recognizes journalistic work that promotes harmony and showcases the cultural ethos of Mangaluru.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm